Webdunia - Bharat's app for daily news and videos

Install App

ದರ್ಶನ ಪುಟ್ಟಣ್ಣಯ್ಯಗೆ ಟಾಂಗ್ ನೀಡಿದ ಅನಿತಾ ಕುಮಾರಸ್ವಾಮಿ

Webdunia
ಸೋಮವಾರ, 23 ಏಪ್ರಿಲ್ 2018 (18:50 IST)
ಸಂಸದ ಪುಟ್ಟರಾಜು ಪರ ನಿಂತಿರುವ ಅನಿತಾ ಕುಮಾರಸ್ವಾಮಿ ಪುಟ್ಟರಾಜು ಪರ ಭರ್ಜರಿ ಪ್ರಚಾರ ನಡೆಸಿದ್ದಾರೆ. ಪುಟ್ಟರಾಜು ಅವರು ಕುಮಾರಸ್ವಾಮಿಗೆ ಸಹೋದರ ಇದ್ದಂತೆ. ನನಗೆ ಮೈದುನ ಇದ್ದಂತೆ ಎಂದಿದ್ದಾರೆ.
ಈ ನಾಡಿನ ಹಿತ ಕಾಯುವುದು ಜೆಡಿಎಸ್ ಮಾತ್ರ. ಹೀಗಾಗಿ ಪುಟ್ಟರಾಜುಗೆ 30 ಸಾವಿರ ಮತಗಳ ಅಂತರದಿಂದ ಗೆಲ್ಲಿಸಬೇಕು ಎಂದು ಮನವಿಮಾಡಿದ್ದಾರೆ. ಹಸಿರು ಶಾಲು ಹಾಕಿಕೊಂಡ ಮಾತ್ರಕ್ಕೆ ರೈತ ನಾಯಕರು ಆಗಲು ಸಾಧ್ಯವಿಲ್ಲ. ಮನಸ್ಸಿನಿಂದ ಬಂದರೆ ಮಾತ್ರ ರೈತ ನಾಯಕ ಎಂದು ಕರೆಯಲು ಸಾಧ್ಯವಾಗುತ್ತದೆ ಎಂದಿದ್ದಾರೆ.
 
ಸ್ವಯಂ ಘೋಷಿತ ಎಂದು ಹೇಳಿಕೊಂಡು ಓಡಾಡುವವರಿಗೆ ಮತ ಕೊಡಬೇಡಿ. ನಾಳೆ ನಿಮ್ಮ ಕಷ್ಟ ನೋಡಲು ಯಾರೂ ಬರೋದಿಲ್ಲ ಎಂದು ಸ್ವರಾಜ್ ಇಂಡಿಯಾ ಪಕ್ಷದ ಅಭ್ಯರ್ಥಿ ದರ್ಶನ್ ಪುಟ್ಟಣ್ಣಯ್ಯ ವಿರುದ್ಧ ಅನಿತಾ ಕುಮಾರಸ್ವಾಮಿ ಪರೋಕ್ಷ ವಾಗ್ದಾಳಿ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೇಘಸ್ಫೋಟವಾಗಿ ಹಲವರ ಬಲಿ ಪಡೆದ ಉತ್ತರಕಾಶಿಯಲ್ಲಿ ಈಗ ಹೇಗಿದೆ ಗೊತ್ತಾ ಪರಿಸ್ಥತಿ

ಭಾರತದ ವಿಮಾನಗಳಿಗೆ ನಿರ್ಬಂಧ ಹೇರಿದ್ದ ಪಾಕ್‌ ಸರ್ಕಾರಕ್ಕೆ ಭಾರೀ ನಷ್ಟ

ಬೆಂಗಳೂರು,ಬೆಳಗಾವಿ ಸೇರಿ 3 ವಂದೇ ಭಾರತ್ ರೈಲುಗಳ ಉದ್ಘಾಟನೆ

ಧರ್ಮಸ್ಥಳ: ಗುಂಪು ಘರ್ಷಣೆ ಪ್ರಕರಣದಲ್ಲಿ ಬಿಗ್‌ಟ್ವಿಸ್ಟ್‌

ಕೇಂದ್ರ ವಿರುದ್ಧ ಹರಿಹಾಯ್ದ ಬೆನ್ನಲ್ಲೇ ಪ್ರಧಾನಿ ಮೋದಿ ಪಕ್ಕದಲ್ಲೇ ಕುಳಿತು ಪ್ರಯಾಣಿಸಿದ ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments