Webdunia - Bharat's app for daily news and videos

Install App

ದರ್ಶನ ಪುಟ್ಟಣ್ಣಯ್ಯಗೆ ಟಾಂಗ್ ನೀಡಿದ ಅನಿತಾ ಕುಮಾರಸ್ವಾಮಿ

Webdunia
ಸೋಮವಾರ, 23 ಏಪ್ರಿಲ್ 2018 (18:50 IST)
ಸಂಸದ ಪುಟ್ಟರಾಜು ಪರ ನಿಂತಿರುವ ಅನಿತಾ ಕುಮಾರಸ್ವಾಮಿ ಪುಟ್ಟರಾಜು ಪರ ಭರ್ಜರಿ ಪ್ರಚಾರ ನಡೆಸಿದ್ದಾರೆ. ಪುಟ್ಟರಾಜು ಅವರು ಕುಮಾರಸ್ವಾಮಿಗೆ ಸಹೋದರ ಇದ್ದಂತೆ. ನನಗೆ ಮೈದುನ ಇದ್ದಂತೆ ಎಂದಿದ್ದಾರೆ.
ಈ ನಾಡಿನ ಹಿತ ಕಾಯುವುದು ಜೆಡಿಎಸ್ ಮಾತ್ರ. ಹೀಗಾಗಿ ಪುಟ್ಟರಾಜುಗೆ 30 ಸಾವಿರ ಮತಗಳ ಅಂತರದಿಂದ ಗೆಲ್ಲಿಸಬೇಕು ಎಂದು ಮನವಿಮಾಡಿದ್ದಾರೆ. ಹಸಿರು ಶಾಲು ಹಾಕಿಕೊಂಡ ಮಾತ್ರಕ್ಕೆ ರೈತ ನಾಯಕರು ಆಗಲು ಸಾಧ್ಯವಿಲ್ಲ. ಮನಸ್ಸಿನಿಂದ ಬಂದರೆ ಮಾತ್ರ ರೈತ ನಾಯಕ ಎಂದು ಕರೆಯಲು ಸಾಧ್ಯವಾಗುತ್ತದೆ ಎಂದಿದ್ದಾರೆ.
 
ಸ್ವಯಂ ಘೋಷಿತ ಎಂದು ಹೇಳಿಕೊಂಡು ಓಡಾಡುವವರಿಗೆ ಮತ ಕೊಡಬೇಡಿ. ನಾಳೆ ನಿಮ್ಮ ಕಷ್ಟ ನೋಡಲು ಯಾರೂ ಬರೋದಿಲ್ಲ ಎಂದು ಸ್ವರಾಜ್ ಇಂಡಿಯಾ ಪಕ್ಷದ ಅಭ್ಯರ್ಥಿ ದರ್ಶನ್ ಪುಟ್ಟಣ್ಣಯ್ಯ ವಿರುದ್ಧ ಅನಿತಾ ಕುಮಾರಸ್ವಾಮಿ ಪರೋಕ್ಷ ವಾಗ್ದಾಳಿ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments