Webdunia - Bharat's app for daily news and videos

Install App

ಅಂಬರೀಷ್ ಹೇಳಿಕೆಗೆ ಟಾಂಗ್ ನೀಡಿದ ಆಂಜನೇಯ

Webdunia
ಶನಿವಾರ, 29 ನವೆಂಬರ್ 2014 (14:47 IST)
ನಿಗಮ, ಮಂಡಳಿಯಲ್ಲಿ ಸಿಎಂ ತೆಗೆದುಕೊಂಡ ನಿರ್ಧಾರವನ್ನು ಸಚಿವ ಆಂಜನೇಯ ಸಮರ್ಥಿಸಿಕೊಂಡಿದ್ದು, ಸಚಿವ ಅಂಬರೀಷ್ ಅವರ ಟೀಕೆಗೆ ಟಾಂಗ್ ನೀಡಿದ್ದಾರೆ. 

ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಿದ್ದರಾಮಯ್ಯ ಕಾರಣರು. ಕಾಂಗ್ರೆಸ್‌ನಲ್ಲಿ  ಹಿರಿಯರು ಕಿರಿಯರು ಎಂಬುದಿಲ್ಲ ಎಲ್ಲರೂ ಕಾಂಗ್ರೆಸ್ಸಿಗರೇ. ಕಾಂಗ್ರೆಸ್‌ನಲ್ಲಿ ಅವರ ಬೆಂಬಲಿಗರು, ಇವರ ಬೆಂಬಲಿಗರು ಎಂಬುದಿಲ್ಲ.

ಸಚಿವ ಅಂಬರೀಷ್ ಕೂಡ ನಮ್ಮ ನಾಯಕರೇ. ಎಲ್ಲರೊಂದಿಗೆ ಚರ್ಚಿಸಿ ನಿಗಮ, ಮಂಡಳಿಗೆ ನೇಮಕ ಮಾಡಲಾಗಿದೆ  ಎಂದು ಸಚಿವ ಆಂಜನೇಯ ಅವರು  ಹೇಳಿದ್ದಾರೆ. ಅಂಬರೀಷ್ ಕೂಡ ನಮ್ಮ ನಾಯಕರೇ, ಅವರನ್ನು ಕಡೆಗಣಿಸಿದ್ದಾರೆಂಬ ಭಾವನೆ ಕೂಡ ಸರಿಯಿಲ್ಲ. 

 ನಿಗಮ, ಮಂಡಳಿಗೆ ಸ್ಥಾನ ನೀಡಿರುವುದು ಸೋನಿಯಾ ಮತ್ತು ರಾಹುಲ್ ಜೊತೆ ಚರ್ಚಿಸಿ ತೆಗೆದುಕೊಂಡ ನಿರ್ಧಾರ ಎಂದು ಸಚಿವ ಆಂಜನೇಯ ಹೇಳಿದರು.  ಸಚಿವ ಅಂಬರೀಶ್ ಹೇಳಿಕೆಗೆ ಪ್ರತಿಕ್ರಿಯಿಸಿ ಅವರು ಮಾತನಾಡುತ್ತಿದ್ದರು.

ನಿಗಮ, ಮಂಡಳಿಗೆ ನೇಮಕ ಮಾಡುವಾಗ ತಮ್ಮನ್ನು ವಿಶ್ವಾಸಕ್ಕೆ ತೆಗೆದುಕೊಂಡಿಲ್ಲ. ತಾವು ಸಿದ್ದರಾಮಯ್ಯ ಅವರಿಗಿಂತ ಕಾಂಗ್ರೆಸ್‌ನಲ್ಲಿ ಹಿರಿಯರು ಎಂದು ಅಂಬರೀಶ್ ಹೇಳಿದ್ದರು. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments