Webdunia - Bharat's app for daily news and videos

Install App

ಜಯಾ ವಿಚಾರಣೆ ಮುಂದೂಡಿಕೆ ವಿರುದ್ಧ ಅಣ್ಣಾ ಡಿಎಂಕೆ ಪ್ರತಿಭಟನೆ

Webdunia
ಬುಧವಾರ, 1 ಅಕ್ಟೋಬರ್ 2014 (11:45 IST)
ಜಯಲಲಿತಾ ಅವರು ಜಾಮೀನು ಕೋರಿ ಸಲ್ಲಿಸಿದ ಅರ್ಜಿಯ ವಿಚಾರಣೆ ಮುಂದೂಡಿದ ಕ್ರಮದ ವಿರುದ್ಧ ಪರಪ್ಪನ ಅಗ್ರಹಾರ ಜೈಲಿನ ಮುಂದೆ ಅಣ್ಣಾ ಡಿಎಂಕೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಚೆನ್ನೈನಲ್ಲಿ ಪೋಯಸ್ ಗಾರ್ಡನ್‌ನಲ್ಲಿರುವ ಜಯಾ ನಿವಾಸ ಮತ್ತು ಅಣ್ಣಾ ಡಿಎಂಕೆ ಕಚೇರಿ ಮುಂದೆಯೂ ಭಾರೀ ಪ್ರತಿಭಟನೆ ನಡೆದಿದೆ. ಸುಮಾರು 100ಕ್ಕೂ ಹೆಚ್ಚು ಬೆಂಬಲಿಗರು ಇಂದು ಕೋರ್ಟ್ ಎದುರು ಜಮಾಯಿಸಿದ್ದರು. ವಿಚಾರಣೆಯನ್ನು ಮುಂದೂಡಿದ ವಿಚಾರ ತಿಳಿದುಬರುತ್ತಿದ್ದಂತೆ ಪ್ರತಿಭಟನೆ ಆರಂಭಿಸಿದರು.

ಜಯಾ ಬೆಂಬಲಿಗ ಕೆಲವು ಮಹಿಳೆಯರು ಗೋಳೋ ಎಂದು ಅತ್ತು, ಅತ್ತು ನಿತ್ರಾಣರಾಗಿದ್ದರು. ನಮ್ಮ ಪ್ರಯತ್ನ ವಿಫಲವಾಗಿದೆ. ಇದು ದುರದೃಷ್ಟಕರ. ಆದರೆ ಪೀಠದ ಆದೇಶಕ್ಕೆ ತಲೆಬಾಗಲೇಬೇಕು ಎಂದು ಇಳವರಸಿ ಪರ ವಕೀಲ ಅಸ್ಮತ್ ಪಾಷಾ ತಿಳಿಸಿದ್ದಾರೆ. 
 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments