ಅಣ್ಣ ಹೇಳಿದ್ದಾರೆ ತಮ್ಮ ಕೇಳುತ್ತಿರಬೇಕು-ಡಿಸಿಎಂ ಡಿಕೆಶಿ

Webdunia
ಶುಕ್ರವಾರ, 4 ಆಗಸ್ಟ್ 2023 (17:41 IST)
ಕುಮಾರಸ್ವಾಮಿ ಆರೋಪ ವಿಚಾರವಾಗಿ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದು,ಅವರ ಖುಷಿಗೆ ಅವರು ಮಾತಾನಾಡಿದಾರೆ ಶ್ರಮ ತಗೊಂಡು ಮಾತನಾಡಿದ್ದಾರೆ.ರೆಸ್ಟ್ ತಗೊಂಡು ಬಂದಿದ್ದಾರೆ ಒಳ್ಳೆದಾಗಲಿ ಐ ವಿಶ್ ಹಿಮ್ ಆಲ್ ದ ಬೆಸ್ಟ್ ಅಂತಾ ಹೇಳಿದ್ದಾರೆ.ಅಲ್ಲದೇ ಆರ್ ಆರ್ ನಗರ ವಿಚಾರದಲ್ಲಿ ನಾನು ಯಾವುದೆ ಶಿಫಾರಸ್ಸು ಮಾಡಿಲ್ಲ.ಡಿ.ಕೆ.ಸುರೇಶ್ ಕೇಳಿ ನನಗೆ ತಲೆ‌ ಕೆಟ್ಟಿದೆಯಾ ವರ್ಗಾವಣೆ ಹೇಳೋಕೆ ಅಂತಾ ಡಿಕೆಶಿವಕುಮಾರ್ ಹೇಳಿದ್ರು.
 
ಐ ಆಮ್ ಎ ಗೌರ್ಮೆಂಟ್ ಐಸೆ ಐ ಆಮ್ ಎ ಗೌರ್ಮೆಂಡ್ ಬಹಳ ಸಂತೋಷ ಅವರ ಆಶೀರ್ವಾದ ನಮಗೆ ಬಹಳ‌ ಮುಖ್ಯ ಅವರ ಮಾರ್ಗದರ್ಶನ ನಮಗೆ ಬಹಳ ಮುಖ್ಯ.ಮಾಯಾನೋ ಮಾಟಾನೋ ಜ್ಯೋತಿಷ್ಯ ನೋ, ಧರ್ಮಾನೋ ಶ್ರಮಾನೋ, ಫಲ, ಎಲ್ಲಿ ಮನಸ್ಸಿದೆಯೋ ಅಲ್ಲಿ ಮಾರ್ಗ ಎಲ್ಲಿ ಭಕ್ತಿ ಇದೆಯೋ ಅಲ್ಲಿ ಭಗವಂತ ಇದ್ದಾನೆ.ಶ್ರಮ ಪಟ್ಟು ೩ ವರ್ಷ ಸರಿಯಾಗಿ ನಿದ್ರೆ ಮಾಡಲಿಲ್ಲ ಊಟ ಮಾಡಲಿಲ್ಲ.ನಮ್ಮ ಕಾರ್ಯಕರ್ತರನ್ನ ಸರಿಯಾಗಿ ಮಲಗೋಕೆ ಬಿಡಲಿಲ್ಲ ಜನರು ವಿಶ್ವಾಸ ಇಟ್ಟು ನಂಬಿಕೆ ಇಟ್ಟು ಓಟ್ ಹಾಕಿದ್ದಾರೆ .ಅಧಿಕಾರ ಕೊಟ್ಟಿದ್ದಾರೆ ಅವರ ಋಣ ತೀರಿಸಬೇಕು‌.ಪಾಪಾ ಮಾತಾಡಲಿ ಬಿಡಿ ಅವರದೆ ಆದ ಅನುಭವ ಇದೆಯಲ್ಲ ಮಾತಾನಾಡ್ತಾ ಇರಬೇಕು.ಅಣ್ಣ ಹೇಳಿದ್ದಾರೆ ತಮ್ಮ ಕೇಳುತ್ತಿರಬೇಕು ಅಂತಾ ಡಿ ಕೆ ಶಿವಕುಮಾರ್ ವ್ಯಂಗ್ಯವಾಗಿ ಮಾತನಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಜೋಸೆಫ್‌ ವಿಜಯ್ ವಿರುದ್ಧ ನಾಲಿಗೆ ಹರಿಬಿಟ್ಟ ಡಿಎಂಕೆ ಶಾಸಕ ಜಿ.ಆರ್. ಮಾರ್ಕಂಡಿಯನ್ ಅರೆಸ್ಟ್‌

50 ಬಾರಿ ಪ್ರಯತ್ನಿಸಿದರೂ ಸಿಗದ ಸರ್ಕಾರಿ ಕೆಲಸ: ರಾಜ್ಯಪಾಲರಿಂದ ಚಿನ್ನದ ಪದಕ ಪಡೆದಿದ್ದ ಯುವಕ ಸಾವಿಗೆ ಶರಣು

ಜೈಲಿನಲ್ಲಿರುವ ಪ್ರಜ್ವಲ್ ರೇವಣ್ಣ ಯಾಕೆ ಅಜ್ಜಿ ಚನ್ನಮ್ಮನ ಅಂತ್ಯಸಂಸ್ಕಾರಕ್ಕೆ ಬರಲಿಲ್ಲ: ಇವರೇ ಕಾರಣವಂತೆ

ಉಪವಾಸ ಕೈಬಿಡಲು ಮೂರು ಷರತ್ತುಗಳನ್ನು ಹಾಕಿದ ಸೋನಮ್ ವಾಂಗ್ಚುಕ್

ಕ್ಯಾಬ್ ನಲ್ಲಿ ಯುವ ಜೋಡಿಯ ಖುಲ್ಲಾಂ ಖುಲ್ಲಾಂ ಚೆಲ್ಲಾಟ: ಚಾಲಕ ಮಾಡಿದ ಕೆಲಸಕ್ಕೆ ನೆಟ್ಟಿಗರ ಶಹಬ್ಬಾಶ್ Video

ಮುಂದಿನ ಸುದ್ದಿ
Show comments