ಅಣ್ಣ ಹೇಳಿದ್ದಾರೆ ತಮ್ಮ ಕೇಳುತ್ತಿರಬೇಕು-ಡಿಸಿಎಂ ಡಿಕೆಶಿ

Webdunia
ಶುಕ್ರವಾರ, 4 ಆಗಸ್ಟ್ 2023 (17:41 IST)
ಕುಮಾರಸ್ವಾಮಿ ಆರೋಪ ವಿಚಾರವಾಗಿ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದು,ಅವರ ಖುಷಿಗೆ ಅವರು ಮಾತಾನಾಡಿದಾರೆ ಶ್ರಮ ತಗೊಂಡು ಮಾತನಾಡಿದ್ದಾರೆ.ರೆಸ್ಟ್ ತಗೊಂಡು ಬಂದಿದ್ದಾರೆ ಒಳ್ಳೆದಾಗಲಿ ಐ ವಿಶ್ ಹಿಮ್ ಆಲ್ ದ ಬೆಸ್ಟ್ ಅಂತಾ ಹೇಳಿದ್ದಾರೆ.ಅಲ್ಲದೇ ಆರ್ ಆರ್ ನಗರ ವಿಚಾರದಲ್ಲಿ ನಾನು ಯಾವುದೆ ಶಿಫಾರಸ್ಸು ಮಾಡಿಲ್ಲ.ಡಿ.ಕೆ.ಸುರೇಶ್ ಕೇಳಿ ನನಗೆ ತಲೆ‌ ಕೆಟ್ಟಿದೆಯಾ ವರ್ಗಾವಣೆ ಹೇಳೋಕೆ ಅಂತಾ ಡಿಕೆಶಿವಕುಮಾರ್ ಹೇಳಿದ್ರು.
 
ಐ ಆಮ್ ಎ ಗೌರ್ಮೆಂಟ್ ಐಸೆ ಐ ಆಮ್ ಎ ಗೌರ್ಮೆಂಡ್ ಬಹಳ ಸಂತೋಷ ಅವರ ಆಶೀರ್ವಾದ ನಮಗೆ ಬಹಳ‌ ಮುಖ್ಯ ಅವರ ಮಾರ್ಗದರ್ಶನ ನಮಗೆ ಬಹಳ ಮುಖ್ಯ.ಮಾಯಾನೋ ಮಾಟಾನೋ ಜ್ಯೋತಿಷ್ಯ ನೋ, ಧರ್ಮಾನೋ ಶ್ರಮಾನೋ, ಫಲ, ಎಲ್ಲಿ ಮನಸ್ಸಿದೆಯೋ ಅಲ್ಲಿ ಮಾರ್ಗ ಎಲ್ಲಿ ಭಕ್ತಿ ಇದೆಯೋ ಅಲ್ಲಿ ಭಗವಂತ ಇದ್ದಾನೆ.ಶ್ರಮ ಪಟ್ಟು ೩ ವರ್ಷ ಸರಿಯಾಗಿ ನಿದ್ರೆ ಮಾಡಲಿಲ್ಲ ಊಟ ಮಾಡಲಿಲ್ಲ.ನಮ್ಮ ಕಾರ್ಯಕರ್ತರನ್ನ ಸರಿಯಾಗಿ ಮಲಗೋಕೆ ಬಿಡಲಿಲ್ಲ ಜನರು ವಿಶ್ವಾಸ ಇಟ್ಟು ನಂಬಿಕೆ ಇಟ್ಟು ಓಟ್ ಹಾಕಿದ್ದಾರೆ .ಅಧಿಕಾರ ಕೊಟ್ಟಿದ್ದಾರೆ ಅವರ ಋಣ ತೀರಿಸಬೇಕು‌.ಪಾಪಾ ಮಾತಾಡಲಿ ಬಿಡಿ ಅವರದೆ ಆದ ಅನುಭವ ಇದೆಯಲ್ಲ ಮಾತಾನಾಡ್ತಾ ಇರಬೇಕು.ಅಣ್ಣ ಹೇಳಿದ್ದಾರೆ ತಮ್ಮ ಕೇಳುತ್ತಿರಬೇಕು ಅಂತಾ ಡಿ ಕೆ ಶಿವಕುಮಾರ್ ವ್ಯಂಗ್ಯವಾಗಿ ಮಾತನಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಕರ್ನಾಟಕದ ಈ ಜಿಲ್ಲೆಗಳಲ್ಲಿ ವಾರಂತ್ಯಕ್ಕೆ ಭಾರೀ ಮಳೆ

ಮೂರು ವರ್ಷಗಳಿಂದ ನಾನು ಟೀಕೆ ಮಾಡಿದ್ದೇನೆ. ಈಗ ಅದಕ್ಕೆ ಸಮಯವಲ್ಲ

ಹಾಸನ ಜಿಲ್ಲೆಯ ಏಕೈಕ ಕೈ ಶಾಸಕ ಕೆಎಂ ಶಿವಲಿಂಗೇಗೌಡಗೆ ಸಚಿವ ಸ್ಥಾನ ನೀಡಲು ರಾಹುಲ್‌ಗೆ ಪತ್ರ

ಸಿದ್ದರಾಮಯ್ಯ ಈ ಮಾತು ಡಿಕೆ ಶಿವಕುಮಾರ್‌ಗೆ ಎಚ್ಚರಿಕೆ ಗಂಟೆ: ಡಿಕೆ ಸುಧಾಕರ್‌

ಡೇಟ್ ಫಿಕ್ಸ್ ಆಗದಿದ್ದರೂ ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ನಡೆಯುತ್ತಿದೆ ಭಾರೀ ಸಿದ್ಧತೆ

ಮುಂದಿನ ಸುದ್ದಿ
Show comments