Select Your Language

Notifications

webdunia
webdunia
webdunia
webdunia

ಸಿಎಂ ಸಿದ್ದರಾಮಯ್ಯಗೆ ಅನ್ನದಾನ ಭಾರತಿ ಮಹಾಸ್ವಾಮಿ ಬೆದರಿಕೆ

ಸಿಎಂ ಸಿದ್ದರಾಮಯ್ಯಗೆ ಅನ್ನದಾನ ಭಾರತಿ ಮಹಾಸ್ವಾಮಿ ಬೆದರಿಕೆ
ಬೆಂಗಳೂರು , ಶುಕ್ರವಾರ, 10 ಮಾರ್ಚ್ 2017 (16:52 IST)
ಬಜೆಟ್‌ನಲ್ಲಿ ತಂಗಡಿಗೆ ಮಠಕ್ಕೆ ಎರಡು ಕೋಟಿ ಹಣ ಕೊಡಿ ಇಲ್ಲದಿದ್ರೆ ಸ್ಟ್ರೈಕ್ ಮಾಡ್ತೇವೆ ಎಂದು ಅಖಿಲ ಕರ್ನಾಟಕ ಹಡಪದ ಅಪ್ಪಣ್ಣ ಮಠದ ಅನ್ನದಾನ ಭಾರತಿ ಮಹಾಸ್ವಾಮಿ ಸಿಎಂ ಸಿದ್ದರಾಮಯ್ಯಗೆ ಬೆದರಿಕೆ ಹಾಕಿದ ಘಟನೆ ವರದಿಯಾಗಿದೆ.
 
ಬಜೆಟ್ ಪೂರ್ವಭಾವಿ ಸಭೆಗೂ ಮುನ್ನ ಅನ್ನದಾನ ಭಾರತಿ ಮಹಾಸ್ವಾಮಿ ಮಾತಿಗೆ ಸಿಟ್ಟಿಗೆದ್ದು ರೇಗಿದ ಸಿಎಂ ಸಿದ್ದರಾಮಯ್ಯ ರೀ ಕೇಳ್ರಿ ಮೊದಲು ಇಲ್ಲಿ ಎಂದು ಗದರಿದ್ದಾರೆ. 
 
ನಗರದ ಕೆಪಿಸಿ ಆವರಣದಲ್ಲಿ ನಡೆದ ಬಜೆಟ್ ಪೂರ್ವ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ, ಬಜೆಟ್ ಯಾವ ರೀತಿ ಇರಬೇಕು. ಯಾವುದಕ್ಕೆ ಹೆಚ್ಚಿನ ಆದ್ಯತೆ ಕೊಡಬೇಕು ಎನ್ನುವ ಬಗ್ಗೆ ಚರ್ಚೆ ನಡೆಸಿದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಬಿಎಸ್‌ವೈ ತಿಪ್ಪರಲಾಗಾ ಹಾಕಿದ್ರೂ ಉಪಚುನಾವಣೆ ಗೆಲ್ಲಲ್ಲ: ಸಿಎಂ ಸಿದ್ದರಾಮಯ್ಯ