ನರೇಂದ್ರ ಮೋದಿ ದೇವಾಲಯ ನಿರ್ಮಿಸಿದ ಅನ್ನದಾತ

Webdunia
ಗುರುವಾರ, 26 ಡಿಸೆಂಬರ್ 2019 (15:56 IST)
ಪ್ರಧಾನಿ ನರೇಂದ್ರ ಮೋದಿಯ ದೇವಸ್ಥಾನವೊಂದನ್ನು ಅನ್ನದಾತನೊಬ್ಬ ನಿರ್ಮಾಣ ಮಾಡಿ ಗಮನ ಸೆಳೆದಿದ್ದಾನೆ.

ತಮಿಳುನಾಡಿನಲ್ಲಿ ಹೇಳಿಕೇಳಿ ರಾಜಕೀಯ ವ್ಯಕ್ತಿಗಳು, ಸೆಲೆಬ್ರಿಟಿಗಳಿಗೆ ದೇವಾಲಯಗಳು ಹೆಚ್ಚಾಗುತ್ತಲೇ ಇವೆ. ಈ ಸಾಲಿಗೆ ಐವತ್ತು ವರ್ಷದ ರೈತ ಶಂಕರ್ ಎಂಬಾತ ನರೇಂದ್ರ ಮೋದಿ ದೇಗುಲ ನಿರ್ಮಾಣ ಮಾಡಿ ಹೊಸ ದೇಗುಲ ಸೇರ್ಪಡೆಗೊಳಿಸಿದ್ದಾನೆ.

ಕೃಷಿ ಭೂಮಿಯಲ್ಲಿಯೇ ಮೋದಿ ಪ್ರತಿಮೆಯನ್ನು ದೇಗುಲ ಮಾಡಿ ಸ್ಥಾಪನೆ ಮಾಡಿದ್ದಾನೆ. ತಿರುಚನಾಪಳ್ಳಿಯ ಎರಕುಡಿಯಲ್ಲಿ ಈ ದೇಗುಲ ನಿರ್ಮಾಣವಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Video: ದೀಪಾವಳಿ ಬೋನಸ್ ಬದಲು ಸೋನ್ ಪಾಪ್ಡಿ ಕೊಟ್ಟ ಬಾಸ್: ನೌಕರರು ಮಾಡಿದ್ದೇನು

Video: ಇರುಮುಡಿ ಹೊತ್ತು ಶಬರಿಮಲೆ 18 ಮೆಟ್ಟಿಲು ಹತ್ತಿದ ರಾಷ್ಟ್ರಪತಿ ದ್ರೌಪದಿ ಮುರ್ಮು: ಹೊಸ ದಾಖಲೆ

ಆರ್ ಎಸ್ಎಸ್ ನಲ್ಲಿದ್ದ ಅಶೋಕ್ ರೈ ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರಿದ್ದು ಯಾಕೆ: ಅವರೇ ಹೇಳಿದ್ದು ಹೀಗೆ

ಅಪ್ಪ ಅನಂತ್ ಕುಮಾರ್ ಸುದ್ದಿಗೆ ಬಂದಿದ್ದಕ್ಕೆ ಪ್ರಿಯಾಂಕ್ ಖರ್ಗೆಗೆ ಬೆಂಡೆತ್ತಿದ ಪುತ್ರಿ ಐಶ್ವರ್ಯಾ

ಬಾಡೂಟ ತಿಂದ ಬಳಿಕ ನಿಮ್ಮ ಡಯಟ್ ಹೀಗಿರಬೇಕು

ಮುಂದಿನ ಸುದ್ದಿ
Show comments