Webdunia - Bharat's app for daily news and videos

Install App

ನರೇಂದ್ರ ಮೋದಿ ದೇವಾಲಯ ನಿರ್ಮಿಸಿದ ಅನ್ನದಾತ

Webdunia
ಗುರುವಾರ, 26 ಡಿಸೆಂಬರ್ 2019 (15:56 IST)
ಪ್ರಧಾನಿ ನರೇಂದ್ರ ಮೋದಿಯ ದೇವಸ್ಥಾನವೊಂದನ್ನು ಅನ್ನದಾತನೊಬ್ಬ ನಿರ್ಮಾಣ ಮಾಡಿ ಗಮನ ಸೆಳೆದಿದ್ದಾನೆ.

ತಮಿಳುನಾಡಿನಲ್ಲಿ ಹೇಳಿಕೇಳಿ ರಾಜಕೀಯ ವ್ಯಕ್ತಿಗಳು, ಸೆಲೆಬ್ರಿಟಿಗಳಿಗೆ ದೇವಾಲಯಗಳು ಹೆಚ್ಚಾಗುತ್ತಲೇ ಇವೆ. ಈ ಸಾಲಿಗೆ ಐವತ್ತು ವರ್ಷದ ರೈತ ಶಂಕರ್ ಎಂಬಾತ ನರೇಂದ್ರ ಮೋದಿ ದೇಗುಲ ನಿರ್ಮಾಣ ಮಾಡಿ ಹೊಸ ದೇಗುಲ ಸೇರ್ಪಡೆಗೊಳಿಸಿದ್ದಾನೆ.

ಕೃಷಿ ಭೂಮಿಯಲ್ಲಿಯೇ ಮೋದಿ ಪ್ರತಿಮೆಯನ್ನು ದೇಗುಲ ಮಾಡಿ ಸ್ಥಾಪನೆ ಮಾಡಿದ್ದಾನೆ. ತಿರುಚನಾಪಳ್ಳಿಯ ಎರಕುಡಿಯಲ್ಲಿ ಈ ದೇಗುಲ ನಿರ್ಮಾಣವಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

94 ವರ್ಷಗಳ ಇತಿಹಾಸದಲ್ಲಿ ಜೂನ್‌ ತಿಂಗಳಲ್ಲೇ ಮೊದಲ ಭಾರೀ ಭರ್ತಿಯಾದ ಕೆಆರ್‌ಎಸ್‌, ಬಾಗಿನ ಅರ್ಪಣೆ

ಹೈಕಮಾಂಡ್ ನೋಡಿಕೊಳ್ಳುತ್ತೆ ಎಂದ ಮಲ್ಲಿಕಾರ್ಜುನ ಖರ್ಗೆ: ಫುಲ್ ಟ್ರೋಲ್

ವಿಜಯೇಂದ್ರಗೆ 10 ನಿಮಿಷ ಅಮಿತ್ ಶಾ ಬೈದಿದ್ದಾರೆ: ಬಸನಗೌಡ ಪಾಟೀಲ್ ಯತ್ನಾಳ್

ಆಂಧ್ರಪ್ರದೇಶದ ಶ್ರೀಶೈಲಂ ದೇವಸ್ಥಾನದ ಪ್ರಸಾದದಲ್ಲಿ ಜಿರಳೆ ಪತ್ತೆ: ಆರೋಪ ತಳ್ಳಿಹಾಕಿದ ಆಡಳಿತ ಅಧಿಕಾರಿ

70 ಲಕ್ಷ ಕಾರು, ಚಿನ್ನ ಕೊಟ್ಟರೂ ಗಂಡನ ಮನೆಯವರ ಕಾಟ ತಪ್ಪಲಿಲ್ಲ: ನವವಿವಾಹಿತೆ ಆತ್ಮಹತ್ಯೆ

ಮುಂದಿನ ಸುದ್ದಿ
Show comments