Webdunia - Bharat's app for daily news and videos

Install App

ನರೇಂದ್ರ ಮೋದಿ ದೇವಾಲಯ ನಿರ್ಮಿಸಿದ ಅನ್ನದಾತ

Webdunia
ಗುರುವಾರ, 26 ಡಿಸೆಂಬರ್ 2019 (15:56 IST)
ಪ್ರಧಾನಿ ನರೇಂದ್ರ ಮೋದಿಯ ದೇವಸ್ಥಾನವೊಂದನ್ನು ಅನ್ನದಾತನೊಬ್ಬ ನಿರ್ಮಾಣ ಮಾಡಿ ಗಮನ ಸೆಳೆದಿದ್ದಾನೆ.

ತಮಿಳುನಾಡಿನಲ್ಲಿ ಹೇಳಿಕೇಳಿ ರಾಜಕೀಯ ವ್ಯಕ್ತಿಗಳು, ಸೆಲೆಬ್ರಿಟಿಗಳಿಗೆ ದೇವಾಲಯಗಳು ಹೆಚ್ಚಾಗುತ್ತಲೇ ಇವೆ. ಈ ಸಾಲಿಗೆ ಐವತ್ತು ವರ್ಷದ ರೈತ ಶಂಕರ್ ಎಂಬಾತ ನರೇಂದ್ರ ಮೋದಿ ದೇಗುಲ ನಿರ್ಮಾಣ ಮಾಡಿ ಹೊಸ ದೇಗುಲ ಸೇರ್ಪಡೆಗೊಳಿಸಿದ್ದಾನೆ.

ಕೃಷಿ ಭೂಮಿಯಲ್ಲಿಯೇ ಮೋದಿ ಪ್ರತಿಮೆಯನ್ನು ದೇಗುಲ ಮಾಡಿ ಸ್ಥಾಪನೆ ಮಾಡಿದ್ದಾನೆ. ತಿರುಚನಾಪಳ್ಳಿಯ ಎರಕುಡಿಯಲ್ಲಿ ಈ ದೇಗುಲ ನಿರ್ಮಾಣವಾಗಿದೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments