Webdunia - Bharat's app for daily news and videos

Install App

ಅಣ್ಣಾಮಲೈ ವಿರುದ್ಧ ಪ್ರಿಯಾಂಕ್ ಖರ್ಗೆ ಕಿಡಿ

Webdunia
ಭಾನುವಾರ, 7 ಮೇ 2023 (13:21 IST)
ಕಲಬುರಗಿ : ಅವನು ಯಾರೋ ಕೆಲಸಕ್ಕೆ ಬಾರದೇ ಇರೋ ಐಪಿಎಸ್ ಆಫೀಸರ್ ಅಣ್ಣಾಮಲೈ, ರಾಜಕೀಯ ಒತ್ತಡದಿಂದ ಮಣಿಕಂಠ ಮೇಲೆ ಕೇಸ್ ಹಾಕುತ್ತಾರೆ ಎಂದು ಹೇಳುತ್ತಾರೆ.
 
ಅವರಿಗೆ ಬುದ್ದಿ ಇದೆಯಾ ಅಥವಾ ಇಲ್ವಾ ಎಂಬುದು ಗೊತ್ತಿಲ್ಲ ಎಂದು ಶಾಸಕ ಪ್ರಿಯಾಂಕ್ ಖರ್ಗೆ ಅಣ್ಣಾಮಲೈ ವಿರುದ್ಧ ಕಿಡಿ ಕಾರಿದ್ದಾರೆ. ಖರ್ಗೆ ಹತ್ಯೆ ಕುರಿತು ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಥೋಡ್ ಬೆದರಿಕೆ ಆಡಿಯೋ ಬಗ್ಗೆ ಅಣ್ಣಾಮಲೈ ಹೇಳಿಕೆ ಕುರಿತು ಕಲಬುರಗಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು,

ಐಪಿಎಸ್ ಓದಿದವರು ಹೇಗೆ ಮಾತನಾಡಬೇಕು ಎಂಬುದನ್ನು ತಿಳಿದುಕೊಳ್ಳಲಿ. ಅಣ್ಣಾಮಲೈ ಡಿಸಿಪಿ ಆಗಿದ್ದಾಗ ರಾಜಕೀಯ ಒತ್ತಡದಿಂದಲೇ ಎಲ್ಲಾ ಕೇಸ್ ಮಾಡಿದ್ದಾರೆ. ಬಿಜೆಪಿಯವರು ಖರ್ಗೆ ಕುಟುಂಬದ ಬಗ್ಗೆ ತಮ್ಮ ಮನದಾಳದ ಮಾತು ಏನು ಎಂದು ಹೇಳಲಿ. ಆ ಆಡಿಯೋವನ್ನು ನಾನೇ ಮಾಡಿಸಿದ್ದೇನೆ ಎಂದು ಹೇಳುತ್ತಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments