Webdunia - Bharat's app for daily news and videos

Install App

ಮುಂದಿನ ಸಿಎಂ,ಮುಂದಿನ ರಾಜ್ಯಾಧ್ಯಕ್ಷ ವಿಜಯೇಂದ್ರ‌ ಎಂದು ಘೋಷಣೆ

Webdunia
ಭಾನುವಾರ, 5 ನವೆಂಬರ್ 2023 (14:40 IST)
ಮುಂದಿನ ರಾಜ್ಯಾಧ್ಯಕ್ಷ ವಿಜಯೇಂದ್ರ‌ ಎಂದು ಬಿಜೆಪಿ ಶಾಸಕ ವಿಜಯೇಂದ್ರ‌ರ ಬೆಂಬಲಿಗರು ಅಭಿಮಾನಿಗಳು ಘೋಷಣೆ ಕೂಗಿದ್ದಾರೆ.ಡಾಲರ್ಸ್ ಕಾಲೋನಿಯ ಧವಳಗಿರಿ ನಿವಾಸದ ಬಳಿ ಅಭಿಮಾನಿಗಳು ಘೋಷಣೆ ಕೂಗಿದ್ದಾರೆ.ಮುಂದಿನ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ‌, ಮುಂದಿನ ಸಿಎಂ ವಿಜಯೇಂದ್ರ‌ ಎಂದು ಘೋಷಣೆ ಕೂಗಿದ್ದಾರೆ.ರಾಜ್ಯಾಧ್ಯಕ್ಷ ಸ್ಥಾನಕ್ಕೆ ವಿಜಯೇಂದ್ರ‌ ಹೆಸರು ಪ್ರಬಲವಾಗಿ ಕೇಳಿ ಬರ್ತಿರುವ ಸಂದರ್ಭದಲ್ಲಿ ಈ ಘೋಷಣೆ ಮಹತ್ವ ಪಡೆದುಕೊಂಡಿದೆ.
 
ಇನ್ನೂ ಈ ವೇಳೆ ಮಾತನಾಡಿದ ಬಿಜೆಪಿ ಶಾಸಕ ವಿ ವೈ ವಿಜಯೇಂದ್ರ‌ನಮಗೆ ಆಪರೇಷನ್ ಮೇಲೆ ವಿಶ್ವಾಸ ಇಲ್ಲ.ಆರ್ಥಿಕ ಸಂಕಷ್ಟದಲ್ಲಿ ಸರ್ಕಾರ ಸಿಲುಕಿದೆ.ಆಡಳಿತ ಪಕ್ಷದ ಶಾಸಕರೇ ಕ್ಷೇತ್ರದಲ್ಲಿ ತಲೆ ಎತ್ತಿಕೊಂಡು ಓಡಾಡದೇ ಇರುವ ಪರಿಸ್ಥಿತಿ ಬಂದಿದೆ.ಆರ್ಥಿಕ ಪರಿಸ್ಥಿತಿ ಬಗ್ಗೆ ಸಿಎಂ ಕೂಡ ಮಾತಾಡ್ತಿಲ್ಲ.

ವಿಷಯ ಡೈವರ್ಟ್ ಮಾಡಲು ಆಪರೇಷನ್ ಬಗ್ಗೆ ಮಾತಾಡ್ತಿದ್ದಾರೆ.ನಮಗೆ ಆಪರೇಷನ್ ಬಗ್ಗೆ ವಿಶ್ವಾಸ ಇಲ್ಲ.ಅವರ ಪಕ್ಷದ ಶಾಸಕರೇ ತಿರುಗಿ ಬಿದ್ದು ಸರ್ಕಾರ ಉರುಳಿಸಿದ್ರು ಆಶ್ಚರ್ಯ ಇಲ್ಲ ಎಂದು ವಿಜಯೇಂದ್ರ‌ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶಿವನ ಹಾಡು ಹಾಡುವ ಈ ಮಗುವಿನ ವಿಡಿಯೋ ನೋಡಿದ್ರೆ ನಗು ಬರುತ್ತೆ

Karnataka Rains: ವೀಕೆಂಡ್ ನಲ್ಲಿ ಮಳೆ ಬರಲಿದೆಯಾ ಇಲ್ಲಿದೆ ಇಂದಿನ ಹವಾಮಾನ ವರದಿ

ಇಂದಿರಾ ಗಾಂಧಿ ದಾಖಲೆ ಹಿಂದಿಕ್ಕಿ ದೀರ್ಘಾವಧಿ ಪ್ರಧಾನಿ ಹೆಗ್ಗಳಿಕೆಗೆ ಪಾತ್ರವಾದ ನರೇಂದ್ರ ಮೋದಿ

ಉಡುಪಿಯಲ್ಲಿ ಮುಂದಿನ 2 ದಿನ ಭಾರೀ ಗಾಳಿ ಮಳೆ, ರೆಡ್ ಅಲರ್ಟ್ ಘೋಷಣೆ

ಪರಿಷ್ಕೃತ ಶಾಲಾ ಸಮಯವನ್ನು ಮುಂದುವರೆಸುವಂತೆ ಕೇರಳ ಸರ್ಕಾರ ಸೂಚನೆ

ಮುಂದಿನ ಸುದ್ದಿ
Show comments