Webdunia - Bharat's app for daily news and videos

Install App

ವೇತನ ನೀಡದಿದ್ದಲ್ಲಿ ಜುಲೈ 8 ರಿಂದ ಸಾಮೂಹಿಕ ರಜೆ ಘೋಷಣೆ..!

Webdunia
ಭಾನುವಾರ, 2 ಜುಲೈ 2023 (18:50 IST)
ಸರ್ಕಾರದ 108-ಆರೋಗ್ಯ ಕವಚ ಯೋಜನೆಯನ್ನು ನಡೆಸುತ್ತಿರುವ ಜಿ.ವಿ.ಕೆ ಸಂಸ್ಥೆ ಕಳೆದ 4 ತಿಂಗಳಿಂದ ವೇತನ ನೀಡಿಲ್ಲವೆಂದು ಸಂಸ್ಥೆಯ ಸಿಬ್ಬಂದಿಗಳು ಸಾಮೂಹಿಕ ರಜೆ ಹಾಕಲು ನಿರ್ಧರಿಸಿದ್ದಾರೆ. ರಾಜ್ಯದಲ್ಲಿ ಸುಮಾರು 3 ಸಾವಿರ ಸಿಬ್ಬಂದಿಗಳು ಕೆಲಸ ಮಾಡ್ತಾ ಇದ್ದು, ಸಾಮೂಹಿಕ ರಜೆ ಹಾಕಿದ್ದೇ ಆದಲ್ಲಿ ಆರೋಗ್ಯ ತುರ್ತು ಪರಿಸ್ಥಿತಿ ಏರ್ಪಡುವ ಸಾಧ್ಯತೆ ಹೆಚ್ಚಾಗಿದೆ.ಕಳೆದ 4 ತಿಂಗಳಿಂದ ವೇತನ ಆಗಿಲ್ಲ. ಮುಖ್ಯಮಂತ್ರಿಗಳು ಹಾಗೂ ಆರೋಗ್ಯ ಸಚಿವರು ಮುಂದೆ ಬಂದು ವೇತನ ಬಿಡುಗಡೆಗೆ ಕ್ರಮ ಕೈಗೊಳ್ಳಬೇಕು ಇಲ್ಲದಿದ್ದರೆ ಕರ್ತವ್ಯಕ್ಕೆ ಗೈರಾಗುವ ಮೂಲಕ ಸಾಮೂಹಿಕ ರಜೆ ತೆಗೆದುಕೊಳ್ಳಲು ಸಿಬ್ಬಂದಿಗಳು ನಿರ್ಧರಿಸಲಾಗಿದೆ. ಬಾಕಿ ಉಳಿದಿರುವ ವೇತನದ ಜೊತೆಗೆ ಸಿಬ್ಬಂದಿಗೆ ವೇತನವನ್ನು ಹೆಚ್ಚಳ ಮಾಡಬೇಕು, ಪ್ರಸ್ತುತ ಸಿಗುತ್ತಿರುವ ವೇತನ ಸಾಲತ್ತಿಲ್ಲ ಎಂದು ತಮ್ಮ ಬೇಡಿಕೆಯನ್ನು ಸಹ ಮುಂದಿಟ್ಟಿದ್ದಾರೆ.

ಸರ್ಕಾರದ ಬೊಕ್ಕಸದಿಂದ ಈಗಾಗಲೇ 2022-23 ನೇ ಸಾಲಿನ ಎರಡನೇ ತ್ರೈಮಾಸಿಕಕ್ಕೆ 2,499.97 ಲಕ್ಷಗಳ ಅನುದಾನವನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆ, ಇಎಂಆರ್ ಐ ಇಲಾಖೆಯಿಂದ ಜಿವಿಕೆ ಸಂಸ್ಥೆಗೆ ಬಿಡುಗಡೆ ಮಾಡಲಾಗಿದೆ. ಒಪ್ಪಂದದ ಪ್ರಕಾರ ಪೂರ್ಣ ಅನುದಾನ ಬಿಡುಗಡೆಗೊಳಿಸಲಾಗಿದೆ. ಸೆಪ್ಟೆಂಬರ್ 2022 ಅಂತ್ಯದವರೆಗಿನ ವೇತನ, ವಿಮೆ, ವಾಹನ ರಿಪೇರಿ, ಇಂಧನ ಹಾಗೂ ಇನ್ನಿತರ ವೆಚ್ಚಗಳನ್ನು ಈ ಅನುದಾನದಲ್ಲೇ ಜಿವಿಕೆ ಸಂಸ್ಥೆ ನಿರ್ವಹಿಸಬೇಕಿದೆ. ಆದ್ರೆ ಸಂಸ್ಥೆ ಅನುದಾನವನ್ನು ದುರ್ಬಳಕೆ ಮಾಡಿಕೊಂಡಿದೆ ಎಂಬ ಆರೋಪ ಕೂಡ ಕೇಳಿಬರುತ್ತಿದೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪೊಲೀಸರಲ್ಲ ನೀವು ರಾಜೀನಾಮೆ ಕೊಡ್ಬೇಕು ಎಂದಿದ್ದಕ್ಕೆ ಸಿಎಂ ಸಿದ್ದರಾಮಯ್ಯ ಹೀಗೆ ಹೇಳೋದಾ

Arecanut price today: ಬೆಲೆ ಏರಿಕೆ ನಿರೀಕ್ಷೆಯಲ್ಲಿದ್ದ ಅಡಿಕೆ ಬೆಳೆಗಾರರಿಗೆ ನಿರಾಸೆ

Chenab Railway bridge: ಪ್ರಧಾನಿ ಮೋದಿ ಉದ್ಘಾಟಿಸಿದ ಚಿನಾಬ್ ಸೇತುವೆಯ ವಿಹಂಗಮ ವಿಡಿಯೋ

Gold price today: ಅಬ್ಬಾ.. ಚಿನ್ನದ ದರ ಕೇಳಿದ್ರೇ ಶಾಕ್

Seemanth Kumar: ಬೆಂಗಳೂರು ಹೊಸ ಕಮಿಷನರ್ ಸೀಮಂತ ಕುಮಾರ್ ಎಲ್ಲಿಯವರು, ಅವರ ಹಿನ್ನಲೆಯೇನು

ಮುಂದಿನ ಸುದ್ದಿ
Show comments