ಬಿಎಸ್ ಯಡಿಯೂರಪ್ಪಗೆ ಗೌರವ ಡಾಕ್ಟರೇಟ್ ಘೋಷಣೆ

Webdunia
ಶುಕ್ರವಾರ, 21 ಜುಲೈ 2023 (13:10 IST)
ಶಿವಮೊಗ್ಗ : ದೇಶದಲ್ಲೇ ಮೊದಲ ಬಾರಿಗೆ ಕೃಷಿ ಬಜೆಟ್ ಮಂಡಿಸಿದ್ದ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ಶಿವಮೊಗ್ಗದ ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯವು ಗೌರವ ಡಾಕ್ಟರೇಟ್ ಘೋಷಣೆ ಮಾಡಿದೆ.
 
ಶುಕ್ರವಾರ (ಜುಲೈ 21) ನಡೆಯುವ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಗುತ್ತದೆ ಎಂದು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಜಗದೀಶ್ ಹೇಳಿದ್ದಾರೆ. ಗೌರವ ಡಾಕ್ಟರೇಟ್ ಘೋಷಣೆ ಹಿನ್ನೆಲೆ ಮಾಜಿ ಡಿಸಿಎಂ ಡಾ.ಸಿ.ಎನ್.ಅಶ್ವತ್ಥ ನಾರಾಯಣ ಅವರು ಯಡಿಯೂರಪ್ಪ ಅವರಿಗೆ ಅಭಿನಂದನೆಗಳನ್ನು ತಿಳಿಸಿದ್ದಾರೆ.

 
ಈ ಬಗ್ಗೆ ಟ್ವೀಟ್ ಮಾಡಿದ ಅವರು, “ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯದಿಂದ ನೀಡಲಾಗುವ ಗೌರವ ಡಾಕ್ಟರೇಟ್ಗೆ ಪಾತ್ರರಾಗಿರುವ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು. ದೇಶದಲ್ಲೇ ಮೊದಲ ಬಾರಿಗೆ ಕೃಷಿ ಬಜೆಟ್ ಮಂಡಿಸುವ ಜತೆ ಸದಾ ರೈತಪರ ಕಾಳಜಿ ವಹಿಸುವ ತಮ್ಮ ರಾಜಕೀಯ ಜೀವನ ಪ್ರೇರಣಾದಾಯಕವಾಗಿದೆ” ಎಂದು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಯಾರಿಗೆ ಬಿಪಿ, ಶುಗರ್, ಹೃದಯ ಸಮಸ್ಯೆ ಬರುವ ಸಾಧ್ಯತೆ ಹೆಚ್ಚು: ಡಾ ಸಿಎನ್ ಮಂಜುನಾಥ್

ಡಾ ಕೃತಿಕಾ ರೆಡ್ಡಿ ಪೋಸ್ಟ್ ಮಾರ್ಟಂ ಮಾಡದಂತೆ ಡಾ ಮಹೇಂದ್ರ ರೆಡ್ಡಿ ಮಾಡಿದ್ದ ಉಪಾಯವೇನು

ಡಾ ಕೃತಿಕಾ ರೆಡ್ಡಿ ಮರ್ಡರ್ ಕೇಸ್ ಗೆ ಟ್ವಿಸ್ಟ್: ಪತಿ ಮಹೇಂದ್ರ ರೆಡ್ಡಿ ಬಗ್ಗೆ ಮತ್ತೊಂದು ಸ್ಪೋಟಕ ಸತ್ಯ

ರಷ್ಯಾದಿಂದ ಭಾರತ ತೈಲ ಖರೀದಿಸಲ್ಲ ಎಂದು ಮೋದಿ ಒಪ್ಪಿಕೊಂಡಿದ್ದಾರೆ: ಟ್ರಂಪ್ ಸ್ವಯಂ ಘೋಷಣೆ

ಮುಂದಿನ ಸುದ್ದಿ
Show comments