Webdunia - Bharat's app for daily news and videos

Install App

ಸಿದ್ದರಾಮಯ್ಯನಿಂದ ಕುರುಬರಿಗೆ ಅನ್ಯಾಯ- ಎಚ್.ಡಿ.ದೇವೇಗೌಡ

Webdunia
ಮಂಗಳವಾರ, 5 ಡಿಸೆಂಬರ್ 2017 (14:40 IST)
ಕುರುಬ ಸಮುದಾಯದವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬೆಂಬಕ್ಕಿದ್ದಾರೆ. ಆದರೆ, ಕುರುಬ ಸಮುದಾಯದವರಿಗೆ ಸೂಕ್ತ ಪ್ರಾತಿನಿಧ್ಯ ನೀಡದೇ ಸಿದ್ದರಾಮಯ್ಯ ಅವರು ಕುರುಬ ಸಮುದಾಯಕ್ಕೆ ಅನ್ಯಾಯ ಮಾಡಿದ್ದಾರೆ ಎಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ಆರೋಪಿಸಿದ್ದಾರೆ.

ಬಳ್ಳಾರಿಗೆ ಭೇಟಿ ನೀಡಿ ಮಾತನಾಡಿದ ಅವರು, ಕುರುಬ ಸಮುದಾಯದವರಿಗೆ ಅಧಿಕಾರ ನೀಡದೇ ಎಲ್ಲವನ್ನೂ ತಾವೇ ನಿಭಾಯಿಸುತ್ತಿದ್ದಾರೆ. ಜನರ ತೆರಿಗೆ ಹಣವನ್ನು ದುಂದುವೆಚ್ಚ ಮಾಡುತ್ತಿದ್ದಾರೆ. 12 ಜನ ರಾಜಕೀಯ ಕಾರ್ಯದರ್ಶಿಗಳನ್ನು ನೇಮಕ ಮಾಡುವ ಅಗತ್ಯವೇನಿದೆ. 120 ನಿಗಮ ಮಂಡಳಿಗಳೂ ಆರ್ಥಿಕ ಭಾರವಾಗಿವೆ ಎಂದಿದ್ದಾರೆ.
 
ಸಿದ್ದರಾಮಯ್ಯ ಉಪ ಮುಖ್ಯಮಂತ್ರಿಯಾಗಿದ್ದಾಗಲೇ ಕಾಂಗ್ರೆಸ್ ಜೊತೆ ಸೇರಿಕೊಂಡು ನನ್ನನ್ನು ತುಳಿಯಲು ಯತ್ನಿಸಿದ್ದರು. ಎಂ.ಪಿ.ಪ್ರಕಾಶ ಹಾಗೂ ಸಿದ್ದರಾಮಯ್ಯ ಜೆಡಿಎಸ್ ತೊರೆದರೆ ಪಕ್ಷಕ್ಕೆ ಭವಿಷ್ಯವಿಲ್ಲ ಎಂದು ಸಿದ್ದರಾಮಯ್ಯ ತಿಳಿದುಕೊಂಡಿದ್ದರು. ಪ್ರಾದೇಶಿಕ ಪಕ್ಷವನ್ನು ಉಳಿಸುವ ಕಾರ್ಯವನ್ನು ಕನ್ನಡಿಗರು ಮಾಡಲಿದ್ದಾರೆ ಎಂದು ತಿಳಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಮಾನ ಸಮಾಜ ನಿರ್ಮಾಣಕ್ಕೆ ಒತ್ತು ನೀಡುವ ಪ್ರತಿಜ್ಞೆ, ಹೊಸ ಪಕ್ಷ ಘೋಷಿಸಿದ ಅಹಿಂಸಾ ಚೇತನ್

ದ.ಕನ್ನಡದಲ್ಲಿ ಮಲೇರಿಯಾ ಪ್ರಕರಣಗಳ ಏರಿಕೆ: ಕರಾವಳಿ ಆರೋಗ್ಯದ ಕುರಿತು ಹೊಸ ಆತಂಕ

ಸಿಎಸ್‌ ನಾಡಗೌಡ, ಯಶವಂತರಾಗೌಡ ಸಚಿವ ಸ್ಥಾನ ಕೈತಪ್ಪುವಲ್ಲಿ ನನ್ನ ಪಾತ್ರವಿಲ್ಲ

ರಾಷ್ಟ್ರಧ್ವಜದ ಬದಲು ಭಗವಾಧ್ವಜ ನೀಡಿದಾಗ ಅಮಿತ್ ಶಾ ರಿಯಾಕ್ಷನ್ ಹೇಗಿತ್ತು ನೋಡಿ Video

ಪ್ರತಿಯೊಬ್ಬ ಸಚಿವರೂ ಸಂಸತ್ತಿಗೆ ಹೊಣೆಗಾರರಾಗಿರುತ್ತಾರೆ

ಮುಂದಿನ ಸುದ್ದಿ
Show comments