'ಡೆಪ್ಯೂಟಿ ರಿಜಿಸ್ಟರ್ ನಾರಾಯಣ ಸ್ವಾಮಿ ಲಂಚಕೋರ' ಎಂಬ ಪೋಸ್ಟರ್ ಅಂಟಿಸಿದ ಅನಾಮಿಕರು

Webdunia
ಶುಕ್ರವಾರ, 9 ಡಿಸೆಂಬರ್ 2022 (19:06 IST)
ಲಂಚಕೋರ ನಾರಾಯಣ ಸ್ವಾಮಿ ಯೂನಿವರ್ಸಿಟಿ ಅಡ್ಮಿಷನ್ ಗಾಗಿ ಬರುವ ಹೆಣ್ಣು ಮಕ್ಕಳನ್ನ ಕಾಮದ ದೃಷ್ಟಿಯಲ್ಲಿ ನೋಡಿ ಹಿಂಸೆ ನೀಡುವ ಪಿಶಾಚಿಯಾಗಿದ್ದ ಎಂಬ ಪೋಸ್ಟರ್ ಬೆಂಗಳೂರು ವಿಶ್ವ ವಿದ್ಯಾನಿಲಯದ ಆವರಣಗಳಲ್ಲಿ ರಾರಾಜಿಸುತ್ತಿದೆ.ಡೆಪ್ಯೂಟಿ ರಿಜಿಸ್ಟರ್ ನಾರಾಯಣ ಸ್ವಾಮಿ ಎಂಬಾತನ ಹೆಸರು ಬರೆದು ಅನಾಮಿಕರು ಪೋಸ್ಟರ್ ಅಂಟಿಸಿದ್ದಾರೆ.ಬೆಂಗಳೂರು ಯೂನಿವರ್ಸಿಟಿ ಬಳಿ ಇರುವ ಮರಗಳ ಮೇಲೆ ಲಂಚಕೋರ ನಾರಾಯಣ ಸ್ವಾಮಿ ಎಂಬ ಭಿತ್ತಿಪತ್ರ ಅಂಟಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೇವೇಗೌಡರ ಮಕ್ಕಳು ನನ್ನ ಸಿಎಂ ಆಗಲು ಬಿಡ್ತಿರಲಿಲ್ಲ ಎಂದಿದ್ದ ಸಿದ್ದರಾಮಯ್ಯಗೆ ಜೆಡಿಎಸ್ ತಿರುಗೇಟು

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮನುಷ್ಯನ ಆರೋಗ್ಯಕ್ಕೆ ಮುಖ್ಯವಾಗಿ ಬೇಕಾಗಿದ್ದು ಇದೇ ಅಂತಾರೆ ಡಾ ಸಿಎನ್ ಮಂಜುನಾಥ್

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಕೊನೆಗೂ ಅರೆಸ್ಟ್ ಆದ ಬೆಂಗಳೂರು ದರೋಡೆಕೋರರು: ಎಷ್ಟು ಹಣ ಸಿಕ್ತು ಇಲ್ಲಿದೆ ವಿವರ

ಮುಂದಿನ ಸುದ್ದಿ
Show comments