ಮತ್ತೊಬ್ಬ ಬಿಜೆಪಿ ಕಾರ್ಯಕರ್ತ ಕೊಲೆ

Webdunia
ಗುರುವಾರ, 1 ಫೆಬ್ರವರಿ 2018 (09:58 IST)

ಬಿಜೆಪಿ ಪರಿವರ್ತನಾ ಯಾತ್ರೆಯ ಸಮಾರೋಪ ಸಮಾರಂಭದ ಬ್ಯಾನರ್ ಕಟ್ಟುವ ವಿಷಯದಲ್ಲಿ ಬಿಜೆಪಿ ಕಾರ್ಯಕರ್ತನ ಕೊಲೆ ಮಾಡಲಾಗಿದೆ.

ಬಿಜೆಪಿ ಕಾರ್ಯಕರ್ತ ಸಂತೋಷ (28) ಕೊಲೆಯಾಗಿದ್ದಾರೆ. ಜೆ.ಪಿ.ನಗರದ ಚಿನ್ನಪ್ಪ ಗಾರ್ಡನನಲ್ಲಿ ಈ ಕೊಲೆಯಾಗಿದ್ದು, ನಾಲ್ವರು ದುಷ್ಕರ್ಮಿಗಳು ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾರೆ.

ಘಟನೆ ಸಂಬಂಧ ರಾಮಸ್ವಾಮಿ ಪಾಳ್ಯದ ಕಾಂಗ್ರೆಸ್ ಅಧ್ಯಕ್ಷ ಖಾದರ್ ಪುತ್ರ ವಾಸೀಂ ಹಾಗೂ ಸ್ನೇಹಿತ ಫಿಲಿಪ್ಸ್ ನನ್ನು ಪೊಲೀಸರು ಬಂಧಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಾಜಿ ಸಿಎಂ ಮಮತಾ ಬ್ಯಾನರ್ಜಿ ಮನೆ ಮೇಲೆ ಸಿಐಡಿ ದಾಳಿ, ಪ.ಬಂಗಾಳದಲ್ಲಿ ಮತ್ವದ ಬೆಳವಣಿಗೆ

ಜಪಾನ್ ಬೆನ್ನಲ್ಲೇ ಭಾರತದಿಂದ ಮಾವಿನ ಹಣ್ಣುಗಳ ಆಮದು ನಿಷೇಧಿಸಿದ ನೇಪಾಳ, ಕಾರಣ ಏನ್ ಗೊತ್ತಾ

ಬಿಟ್ ಕಾಯಿನ್ ಅಕ್ರಮ ಹಣ ವರ್ಗಾವಣೆ ಪ್ರಕರಣ: ಮೊಹಮ್ಮದ್ ನಲಪಾಡ್‌, ಸಹೋದರನಿಗೆ ಸಂಕಷ್ಟ

ಮುಂಗಾರುವಿನ ಜಿಟಿ ಜಿಟಿ ಮಳೆಗೆ ಕರಾವಳಿ ಹುಡುಗ್ರಿಗೆ ಮೀನು, ಏಡಿ ಹಿಡಿಯವುದೇ ಒಂದು ಗಮ್ಮತ್, ಏನಿದು ಉಬರ್‌

ಬನ್ನೇರುಘಟ್ಟ ರಾಷ್ಟ್ರೀಯ ಜೈವಿಕ ಉದ್ಯಾನವನಕ್ಕೆ ಹೊಸ ಅತಿಥಿಯ ಆಗಮನ

ಮುಂದಿನ ಸುದ್ದಿ
Show comments