Webdunia - Bharat's app for daily news and videos

Install App

ಕಿಂಗ್ ಪಿನ್ ಉದಯ ವಿರುದ್ಧ ಮತ್ತೊಂದು ಕೇಸ್ ದಾಖಲು

Webdunia
ಶನಿವಾರ, 13 ಅಕ್ಟೋಬರ್ 2018 (19:22 IST)
ಕಚೇರಿ ಬಾಡಿಗೆ ಪಡೆದು ಲಕ್ಷ ಲಕ್ಷ ಬಾಡಿಗೆ ಹಣ ನೀಡದೇ ವಂಚನೆ ಮಾಡಿದ್ದ ಕಿಂಗ್ ಪಿನ್ ಉದಯ ವಿರುದ್ಧ ಮತ್ತೊಂದು ಕೇಸ್ ದಾಖಲಾಗಿದೆ.

ಮಲ್ಲೇಶ್ವರಂನಲ್ಲಿ ಕಚೇರಿ ಬಾಡಿಗೆ ಪಡೆದು 18 ಲಕ್ಷ ಬಾಡಿಗೆ ಹಣ ನೀಡದೇ ವಂಚಿಸಿದ್ದ ಕಿಂಗ್ ಪಿನ್ ಉದಯ್, ಫೈನಾನ್ಸ್ ಕಚೇರಿ ನಡೆಸುವ ಉದ್ಧೇಶದಿಂದ ಮಲ್ಲೇಶ್ವರಂ ಲಿಂಕ್ ರಸ್ತೆಯಲ್ಲಿ ಕಚೇರಿ ಬಾಡಿಗೆ ಪಡೆದಿದ್ದ.

ಮಾಸಿಕ 32 ಸಾವಿರ ರೂ. ಬಾಡಿಗೆ ನೀಡುವುದಾಗಿ ಕರಾರು ಮಾಡಿಕೊಂಡಿದ್ದ. ಆದರೆ ಕರಾರಿನಂತೆ ಮಾಲೀಕ ಗಿರೀಶ್ ಅವರಿಗೆ ಹಣ ನೀಡದೇ ಸತಾಯಿಸುತ್ತಿದ್ದ. ಗಿ ಗಿರೀಶ್ ಗೌಡ ಅವರಿಗೆ ಬೆದರಿಕೆ ಹಾಕಿ ಏಕಾಏಕಿ ಕಟ್ಟಡದಲ್ಲಿರುವ ಎಲ್ಲ ಮಳಿಗೆಗಳಿಗೆ ಬೀಗ ಹಾಕಿಸುತ್ತಿದ್ದ ಎಂದು ಆರೋಪಿಸಲಾಗಿದೆ.
ಪೊಲೀಸರು ನಾಪತ್ತೆಯಾಗಿರುವ ಉದಯಗೌಡನ ಪತ್ತೆಗಾಗಿ ಬಲೆ ಬೀಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಪತ್ತೆಯಾದ ಅನನ್ಯಾಳದೆಂದು ಸುಜಾತ ಭಟ್‌ ತೋರಿಸಿದ್ದ ಫೋಟೊಗೆ ಮತ್ತೊಂದು ಬಿಗ್‌ಟ್ವಿಸ್ಟ್‌

ಉಪರಾಷ್ಟ್ರಪತಿ ಚುನಾವಣೆಗೆ ನಾಮಪತ್ರ: ರಾಧಾಕೃಷ್ಣನ್‌ಗೆ ಪ್ರಧಾನಿ ಮೋದಿ ಸೇರಿ ಎನ್‌ಡಿಎ ನಾಯಕರು ಸಾಥ್‌

ಪ್ರೇಮ ನಿವೇದನೆಯನ್ನು ತಿರಸ್ಕರಿಸಿದ ಶಿಕ್ಷಕಿ ಮೇಲೆ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿದ ಮಾಜಿ ವಿದ್ಯಾರ್ಥಿ

ಧರ್ಮಸ್ಥರ ಬುರುಡೆ ರಹಸ್ಯ: ಸರ್ಕಾರದ ವಿರುದ್ಧವೇ ಗರಂ ಆದ ಕಾಂಗ್ರೆಸ್ ನಾಯಕ ಅಭಯಚಂದ್ರ ಜೈನ್

ರೇಖಾ ಗುಪ್ತಾ ಮೇಲೆ ಕಪಾಳಮೋಕ್ಷ: ಆರೋಪಿ ಬೆನ್ನತ್ತಿದ್ದಾಗ ಬಯಲಾಯಿತು ಸ್ಫೋಟಕ ರಹಸ್ಯ

ಮುಂದಿನ ಸುದ್ದಿ
Show comments