Webdunia - Bharat's app for daily news and videos

Install App

ಕಿಂಗ್ ಪಿನ್ ಉದಯ ವಿರುದ್ಧ ಮತ್ತೊಂದು ಕೇಸ್ ದಾಖಲು

Webdunia
ಶನಿವಾರ, 13 ಅಕ್ಟೋಬರ್ 2018 (19:22 IST)
ಕಚೇರಿ ಬಾಡಿಗೆ ಪಡೆದು ಲಕ್ಷ ಲಕ್ಷ ಬಾಡಿಗೆ ಹಣ ನೀಡದೇ ವಂಚನೆ ಮಾಡಿದ್ದ ಕಿಂಗ್ ಪಿನ್ ಉದಯ ವಿರುದ್ಧ ಮತ್ತೊಂದು ಕೇಸ್ ದಾಖಲಾಗಿದೆ.

ಮಲ್ಲೇಶ್ವರಂನಲ್ಲಿ ಕಚೇರಿ ಬಾಡಿಗೆ ಪಡೆದು 18 ಲಕ್ಷ ಬಾಡಿಗೆ ಹಣ ನೀಡದೇ ವಂಚಿಸಿದ್ದ ಕಿಂಗ್ ಪಿನ್ ಉದಯ್, ಫೈನಾನ್ಸ್ ಕಚೇರಿ ನಡೆಸುವ ಉದ್ಧೇಶದಿಂದ ಮಲ್ಲೇಶ್ವರಂ ಲಿಂಕ್ ರಸ್ತೆಯಲ್ಲಿ ಕಚೇರಿ ಬಾಡಿಗೆ ಪಡೆದಿದ್ದ.

ಮಾಸಿಕ 32 ಸಾವಿರ ರೂ. ಬಾಡಿಗೆ ನೀಡುವುದಾಗಿ ಕರಾರು ಮಾಡಿಕೊಂಡಿದ್ದ. ಆದರೆ ಕರಾರಿನಂತೆ ಮಾಲೀಕ ಗಿರೀಶ್ ಅವರಿಗೆ ಹಣ ನೀಡದೇ ಸತಾಯಿಸುತ್ತಿದ್ದ. ಗಿ ಗಿರೀಶ್ ಗೌಡ ಅವರಿಗೆ ಬೆದರಿಕೆ ಹಾಕಿ ಏಕಾಏಕಿ ಕಟ್ಟಡದಲ್ಲಿರುವ ಎಲ್ಲ ಮಳಿಗೆಗಳಿಗೆ ಬೀಗ ಹಾಕಿಸುತ್ತಿದ್ದ ಎಂದು ಆರೋಪಿಸಲಾಗಿದೆ.
ಪೊಲೀಸರು ನಾಪತ್ತೆಯಾಗಿರುವ ಉದಯಗೌಡನ ಪತ್ತೆಗಾಗಿ ಬಲೆ ಬೀಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments