Webdunia - Bharat's app for daily news and videos

Install App

ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ದ ಲೋಕಾಯುಕ್ತಕ್ಕೆ ಮತ್ತೊಂದು ದೂರು

Webdunia
ಬುಧವಾರ, 23 ನವೆಂಬರ್ 2022 (13:46 IST)
ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ದ ಮತ್ತೆ ಲೋಕಾಯುಕ್ತ ಮೆಟ್ಟಿಲೇರಲು ಎನ್ ಆರ್ ರಮೇಶ್‌ ಸಿದ್ದತೆ ನಡೆಸಿದ್ದಾರೆ.ಎನ್ ಆರ್ ರಮೇಶ್ - ಬೆಂಗಳೂರು ದಕ್ಷಿಣ ಜಿಲ್ಲಾ ಬಿಜೆಪಿ ಘಟಕದ ಅಧ್ಯಕ್ಷ ನಾಗಿದ್ದು, ಈ ಹಿಂದೆ ಕೂಡ ಸಿದ್ದರಾಮಯ್ಯ ವಿರುದ್ದ ಕೆಲ ಆರೋಪಗಳನ್ನ ಮಾಡಿದ್ರು.ಈಗ ಮತ್ತೆ ಸಿದ್ದರಾಮಯ್ಯ ವಿರುದ್ಧ ಆರೋಪಗಳನ್ನ ಮಾಡಿದ್ದಾರೆ.
 
ಇನ್ನೂ ಸಿದ್ದರಾಮಯ್ಯ ಸಿಎಂ ಆಗಿದ್ದ ಅವಧಿಯಲ್ಲಿ ಕಾನೂನಿನ ಎಲ್ಲಾ ನಿಯಮಗಳನ್ನು ಗಾಳಿಗೆ ತೂರಿದ್ದಾರೆ.ಹಿರಿಯ IAS ಅಧಿಕಾರಿಗಳ ಸಹಕಾರದಿಂದ ಪ್ರಭಾವಿ ವ್ಯಕ್ತಿಗಳೊಂದಿಗೆ ಷಾಮೀಲಾಗಿದ್ದರು.ಹತ್ತಾರು ಕೋಟಿ ರೂಪಾಯಿ kick back ಪಡೆದಿದ್ದಾರೆ.ಬಡಾವಣೆ ನಿರ್ಮಾಣಕ್ಕೆಂದು BDA ಕಾನೂನುಬದ್ಧವಾಗಿ ಭೂ ಸ್ವಾಧೀನ ಪಡಿಸಿಕೊಂಡಿತ್ತು.ಅಂತಹ ₹400 ಕೋಟಿಗೂ ಹೆಚ್ಚು ಮೌಲ್ಯ ದ ಸರ್ಕಾರಿ ಸ್ವತ್ತನ್ನು ಅತ್ಯಂತ ಚಾಣಾಕ್ಷತನದಿಂದ De-notification ಮಾಡಿದ್ದಾರೆ.ಈ ಬೃಹತ್ ಸರ್ಕಾರಿ ಭೂಮಿ De-notification ಹಗರಣಕ್ಕೆ ಸಂಬಂಧಿಸಿದಂತೆ ಸಂಪೂರ್ಣ ದಾಖಲೆಗಳ ಸಹಿತ ಲೋಕಾಯುಕ್ತಕ್ಕೆ ದೂರು ನೀಡಲಾಗುತ್ತೆ.ಸಿದ್ದರಾಮಯ್ಯ, ಅತ್ಯಂತ ಹಿರಿಯ ಇಬ್ಬರು IAS ಅಧಿಕಾರಿಗಳು ಮತ್ತು ಕೆಲವು ಹಿರಿಯ ಅಧಿಕಾರಿಗಳ ವಿರುದ್ಧ ದೂರು ನೀಡುವುದಾಗಿ ಎನ್ ಆರ್ ರಮೇಶ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Stray Dog Attack: ದಾಳಿಯ ಭೀಕರತೆಗೆ ಉಳಿದಿದ್ದು ಮಗುವಿನ ಮುಖದ ಮೂಳೆಗಷ್ಟೇ

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ ಪ್ರಕರಣ: ಬಿಹಾರದ 7ಮಂದಿಯ ಬಂಧನ

Kedarnath, ತಾಂತ್ರಿಕ ದೋಷ: ಹೆದ್ದಾರಿಯಲ್ಲೇ ಭೂಸ್ಪರ್ಶವಾದ ಹೆಲಿಕಾಪ್ಟರ್‌, Video

ನನಗೆ ಹೆಸರು ಬೇಡ, ಸಾಯುವ ಮುನ್ನಾ ನಿಮ್ಮ ಋಣ ತೀರಿಸುತ್ತೇನೆ: ಕುಮಾರಸ್ವಾಮಿ ಕಣ್ಣೀರು

Bengaluru Stampede: ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ವಿರುದ್ಧ ದೂರು ದಾಖಲು

ಮುಂದಿನ ಸುದ್ದಿ
Show comments