Webdunia - Bharat's app for daily news and videos

Install App

ಮತ್ತೊಂದು ಗೂಂಡಾಗಿರಿ: ಕಾಂಗ್ರೆಸ್ ಶಾಸಕ ಬೈರತಿ ಬಸವರಾಜು ಆಪ್ತನ ಆಟಾಟೋಪ

Webdunia
ಮಂಗಳವಾರ, 20 ಫೆಬ್ರವರಿ 2018 (09:17 IST)
ಬೆಂಗಳೂರು: ಶಾಸಕ ಹ್ಯಾರಿಸ್ ಪುತ್ರನ ಗೂಂಡಾಗಿರಿ ಪ್ರಕರಣ ಮಾಸುವ ಮೊದಲೇ ಅಂತಹದ್ದೇ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ.
 

ಕಾಂಗ್ರೆಸ್ ಶಾಸಕ ಬೈರತಿ ಬಸವರಾಜು ಆಪ್ತ, ಕೆಆರ್ ಪುರಂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಾರಾಯಣ ಸ್ವಾಮಿ ಸರ್ಕಾರಿ ಕಚೇರಿಗೆ ಬಂದು ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಲು ಯತ್ನಿಸಿದ ಘಟನೆ ನಡೆದಿದೆ.

ಬಿಬಿಎಂಪಿ ಕಚೇರಿಗೆ ಬಂದು ಜಮೀನಿಗೆ ಅಕ್ರಮವಾಗಿ ಖಾತೆ ಮಾಡಿಕೊಡುವಂತೆ ಬಿಬಿಎಂಪಿ ಅಧಿಕಾರಿಗೆ ಒತ್ತಡ ಹಾಕಿದ್ದಾರೆ. ಆದರೆ ಅದಕ್ಕೆ ಅಧಿಕಾರಿಗಳು ಒಪ್ಪದಿದ್ದಾಗ ರೊಚ್ಚಿಗೆದ್ದ ನಾರಾಯಣಸ್ವಾಮಿ ಕಚೇರಿಗೆ ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಲು ಯತ್ನಿಸಿದ್ದಲ್ಲದೆ ಅಧಿಕಾರಿಗಳಿಗೆ ಧಮ್ಕಿ ಹಾಕಿದ್ದಾನೆ. ಈ ವಿಡಿಯೋಗಳನ್ನು ಖಾಸಗಿ ವಾಹಿನಿಯೊಂದು ವರದಿ ಮಾಡಿದೆ.

ಬಿಜೆಪಿ ಅಧ್ಯಕ್ಷ  ಅಮಿತ್ ಶಾ ಕುಕ್ಕೆ ಸುಬ್ರಮಣ್ಯದಲ್ಲಿ ಸರ್ಪ ಸಂಸ್ಕಾರ ರದ್ದುಗೊಳಿಸಿದ್ದೇಕೆ?

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಫ್ರೀಡಂ ಪಾರ್ಕ್‌ನ ಕಾಂಪೌಂಡ್ ನೆಲಸಮದಿಂದ ಪರಿಸರಕ್ಕೆ ಹಾನಿ: ಬಿಜೆಪಿ ದೂರು

ಮುಂಬೈ– ಪುಣೆ ಪ್ರಯಾಣಿಕರ ಜತೆ ಗುಡ್‌ನ್ಯೂಸ್ ಹಂಚಿಕೊಂಡ ನಿತಿನ್ ಗಡ್ಕರಿ

ಉತ್ತರಕಾಶಿ ಮೇಘಸ್ಫೋಟ: ಮುನ್ನೆಚ್ಚರಿಕಾ ಕ್ರಮವಾಗಿ ಶಾಲಾ–ಕಾಲೇಜಿಗೆ ರಜೆ ಘೋಷಣೆ

ಧರ್ಮಸ್ಥಳ, ಎಲ್ಲರ ಚಿತ್ತ ನಾಳೆಯ ಕೊನೆಯ ಪಾಯಿಂಟ್‌ನತ್ತ, ಇಂದಿನ ಶೋಧದಲ್ಲಿ ಬಿಗ್‌ಟ್ವಿಸ್ಟ್‌

ಉತ್ತರಕಾಶಿಯ ರಣಭೀಕರ ಮೇಘಸ್ಫೋಟ: ಮಿಡಿದ ಮೋದಿಯಿಂದ, ರಕ್ಷಣಾ ನೆರವು ಘೋಷಣೆ

ಮುಂದಿನ ಸುದ್ದಿ
Show comments