Webdunia - Bharat's app for daily news and videos

Install App

ರಾಜ್ಯ ಸರಕಾರದಿಂದ ಮತ್ತೊಂದು ಕೊಡುಗೆ

Webdunia
ಶುಕ್ರವಾರ, 14 ಆಗಸ್ಟ್ 2020 (18:23 IST)
ರಾಜ್ಯ ಸರಕಾರದ ಇಲಾಖೆಯೊಂದು ಹೊಸ ಕೊಡುಗೆ ನೀಡಿದೆ.


ರೈತರಿಗೆ ಸ್ವತಂತ್ರ ನೀಡಲಾಗಿದೆ. ಯಾವುದೇ ರೈತರ ಬೆಳೆ ಸಮೀಕ್ಷೆಯನ್ನು  ಆ್ಯಪ್ ನಲ್ಲಿ ಸ್ವಂತ ರೈತನೇ ತಾನು ಬೆಳೆದಿರುವ ಬೆಳೆಯ ವಿವರವನ್ನು ಸರಕಾರಕ್ಕೆ ಮಾಹಿತಿ ನೀಡಬಹುದು. ಇದು ರಾಜ್ಯ ಸರಕಾರ ರೈತರಿಗೆ ನೀಡಿದ  ಕೊಡುಗೆಯಾಗಿದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ.

ಫಾರ್ಮರ್ ಕ್ರಾಪ್ ಸರ್ವೇ ಆ್ಯಪ್  ಬಿಡುಗಡೆ ಮಾಡಿ ಮಾತನಾಡಿದ ಕೃಷಿ ಸಚಿವರು, ರಾಜ್ಯ ಸರಕಾರವು ಫಾರ್ಮರ್ ಕ್ರಾಪ್ ಸರ್ವೇ ಆ್ಯಪ್  2020-21 ನಲ್ಲಿ ರೈತ ತಾನ್ನ ಜಮೀನಿನಲ್ಲಿ ತಾನೇ ಖುದ್ದು ನಿಂತು ತನ್ನ ಬೆಳೆಯ ವಿವರವನ್ನು ಅಪ್ಲೋಡ್ ಮಾಡಬಹುದಾಗಿದೆ.

ಇದಕ್ಕೆ ಅಂಡ್ರಾಯಿಡ್ ಮೊಬೈಲ್  ಹೊಂದಿರಬೇಕು. ಒಂದು ಪಕ್ಷ ಮೊಬೈಲ್ ಹೊಂದದೇ ಇದಲ್ಲಿ ಕೃಷಿ ಇಲಾಖೆಯ ಪಿಆರ್ ಗಳಿಂದ ವಿವರ ಪೊಟೋವನ್ನು ನೋಂದಣಿ ಮಾಡಿಸಬಹುದು ಎಂದಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments