Daily Horoscope

ದಾಸರಹಳ್ಳಿಯಲ್ಲಿ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್

Webdunia
ಗುರುವಾರ, 16 ಸೆಪ್ಟಂಬರ್ 2021 (20:05 IST)
ದಾಸರಹಳ್ಳಿಯಲ್ಲಿ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್ ನಡೆದಿದೆ. ಯಮನಂತೆ ಬಂದ ಟಿಟಿ ಚಾಲಕ  ಎರಡು ಬೈಕ್​ಗಳಿಗೆ ಗುದ್ದಿದ್ದಾನೆ. ಟಿಟಿ ವಾಹನ ಗುದ್ದಿದ ರಭಸಕ್ಕೆ 36 ವರ್ಷದ ಬಸವರಾಜು ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಮತ್ತೊಂದು ಬೈಕ್‌ನಲ್ಲಿದ್ದ  ಪಾತಿಮಾ ಹಾಗು ಮೋಹಮ್ಮದ್ ಎಂಬ ದಂಪತಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಪಘಾತಕ್ಕೆ ಟಿಟಿ ಚಾಲಕನ ಅತಿವೇಗವೇ ಕಾರಣ ಅಂತ ಹೇಳಲಾಗ್ತಿದೆ. ಇನ್ನುಅಪಘಾತದ ಭೀಕರ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಟಿಟಿ ಚಾಲಕನನ್ನು ವಶಕ್ಕೆ ಪಡೆದಿರುವ ಪಿಣ್ಯ ಸಂಚಾರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಅಫಘಾತಕ್ಕೆ ನಿಖರ ಕಾರಣ ಪತ್ತೆ ಹಚ್ಚಲು ಮುಂದಾಗಿದ್ದಾರೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಕರುಣೆ ಎನ್ನೋದು ಸತ್ತು ಹೋಯ್ತಾ.. ಪಂಕೋಟ್ ಸೇತುವೆಯಿಂದ ಹರಿಯುವ ಸೇತಿ ನದಿಗೆ ಶ್ವಾನವನ್ನು ಎಸೆದ ಮಹಿಳೆ: Video

ಮುಂದಿನ ಸುದ್ದಿ
Show comments