Select Your Language

Notifications

webdunia
webdunia
webdunia
webdunia

ಮತ್ತೊಬ್ಬ ತಬ್ಲಿಘಿ ಕೊರೊನಾದಿಂದ ಸಾವು

ಮತ್ತೊಬ್ಬ ತಬ್ಲಿಘಿ ಕೊರೊನಾದಿಂದ ಸಾವು
ಚೆನ್ನೈ , ಶನಿವಾರ, 4 ಏಪ್ರಿಲ್ 2020 (14:54 IST)
ದೆಹಲಿಯಲ್ಲಿನ ತಬ್ಲಿಘಿ ಜಮಾತ್ ಗೆ ಹೋಗಿ ಬಂದ ಮತ್ತೊಬ್ಬ ವ್ಯಕ್ತಿ ಕೊರೊನಾ ವೈರಸ್ ನಿಂದಾಗಿ ಸಾವನ್ನಪ್ಪಿದ್ದಾನೆ.

ಕೊರೊನಾ ಸೋಂಕಿನಿಂದಾಗಿ ಎರಡನೇ ಸಾವು ತಮಿಳುನಾಡಿನಲ್ಲಿ ಸಂಭವಿಸಿದೆ. ತಮಿಳುನಾಡಿನಲ್ಲಿ ಕೋವಿಡ್ -19 ಸೋಂಕಿತರ ಸಂಖ್ಯೆ 411ಕ್ಕೆ ಏರಿಕೆಯಾಗಿದೆ.

ದೆಹಲಿಯ ನಿಜಾಮುದ್ದೀನ್ ಧಾರ್ಮಿಕ ಸಭೆಯಲ್ಲಿ ಪಾಲ್ಗೊಂಡು ಮರಳಿದ್ದ 54 ವರ್ಷದ ವ್ಯಕ್ತಿ ಸಾವನ್ನಪ್ಪಿದ್ದಾರೆ. ಕೊರೊನಾ ವೈರಸ್ ಪಾಸಿಟಿವ್ ಲಕ್ಷಣಗಳು ದೃಢಪಟ್ಟಿದ್ದವು. ವಿಲ್ಲುಪ್ಪುರಂ ಜಿಲ್ಲೆಯ ಮುಂದಿಯಂಬಕ್ಕಂ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆಸ್ಪತ್ರೆಯಲ್ಲೇ ಸಾವನ್ನಪ್ಪಿದ್ದಾರೆ.



Share this Story:

Follow Webdunia kannada

ಮುಂದಿನ ಸುದ್ದಿ

ಸೋದರ ಮಾವನ ತೆಕ್ಕೆಗೆ ಬಿದ್ದು ಗಂಡನನ್ನೇ ಕೊಂದ ಪಾಪಿ ಪತ್ನಿ