ಮತ್ತೊಬ್ಬ ತಬ್ಲಿಘಿ ಕೊರೊನಾದಿಂದ ಸಾವು

Webdunia
ಶನಿವಾರ, 4 ಏಪ್ರಿಲ್ 2020 (14:54 IST)
ದೆಹಲಿಯಲ್ಲಿನ ತಬ್ಲಿಘಿ ಜಮಾತ್ ಗೆ ಹೋಗಿ ಬಂದ ಮತ್ತೊಬ್ಬ ವ್ಯಕ್ತಿ ಕೊರೊನಾ ವೈರಸ್ ನಿಂದಾಗಿ ಸಾವನ್ನಪ್ಪಿದ್ದಾನೆ.

ಕೊರೊನಾ ಸೋಂಕಿನಿಂದಾಗಿ ಎರಡನೇ ಸಾವು ತಮಿಳುನಾಡಿನಲ್ಲಿ ಸಂಭವಿಸಿದೆ. ತಮಿಳುನಾಡಿನಲ್ಲಿ ಕೋವಿಡ್ -19 ಸೋಂಕಿತರ ಸಂಖ್ಯೆ 411ಕ್ಕೆ ಏರಿಕೆಯಾಗಿದೆ.

ದೆಹಲಿಯ ನಿಜಾಮುದ್ದೀನ್ ಧಾರ್ಮಿಕ ಸಭೆಯಲ್ಲಿ ಪಾಲ್ಗೊಂಡು ಮರಳಿದ್ದ 54 ವರ್ಷದ ವ್ಯಕ್ತಿ ಸಾವನ್ನಪ್ಪಿದ್ದಾರೆ. ಕೊರೊನಾ ವೈರಸ್ ಪಾಸಿಟಿವ್ ಲಕ್ಷಣಗಳು ದೃಢಪಟ್ಟಿದ್ದವು. ವಿಲ್ಲುಪ್ಪುರಂ ಜಿಲ್ಲೆಯ ಮುಂದಿಯಂಬಕ್ಕಂ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆಸ್ಪತ್ರೆಯಲ್ಲೇ ಸಾವನ್ನಪ್ಪಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೆಲಸ ಮಾಡುವವರಿಗಿಂತ, ಚಾಡಿ ಹೇಳುವವರೆ ಕುಮಾರಸ್ವಾಮಿಗೆ ಪ್ರಿಯ: ಜಿಟಿ ದೇವೇಗೌಡ

ಹಿಂದೂ ವಿರೋಧಿ ಹೇಳಿಕೆ, ಇದೆಲ್ಲ ಅವರುಗಳ ಸೃಷ್ಟಿ: ಮಾಜಿ ಸಚಿವ ಆಂಜನೇಯ ಸ್ಪಷ್ಟನೆ

ದೆಹಲಿ ಸ್ಪೋಟ ಪ್ರಕರಣ: ರೈಲು, ವಿಮಾನ ಪ್ರಯಾಣಿಕರಿಗೆ ಸಲಹೆ ಕೊಟ್ಟ ದೆಹಲಿ ಪೊಲೀಸರು

Delhi Blast: ಪುಲ್ವಾಮಾ ದಾಳಿಯ ಮಾಸ್ಟರ್‌ಮೈಂಡ್‌ನ ಪತ್ನಿಯೊಂದಿಗೆ ಶಾಹೀನ ಲಿಂಕ್

ಕಾಂಗ್ರೆಸ್‌ನ ಗ್ಯಾರಂಟಿ ಯೋಜನೆ ರೈತರ ಬದುಕನ್ನು ಕಷ್ಟವಾಗಿಸಿದೆ: ಪ್ರಹ್ಲಾದ್ ಜೋಶಿ

ಮುಂದಿನ ಸುದ್ದಿ
Show comments