Webdunia - Bharat's app for daily news and videos

Install App

ಮತ್ತೊಬ್ಬ ತಬ್ಲಿಘಿ ಕೊರೊನಾದಿಂದ ಸಾವು

Webdunia
ಶನಿವಾರ, 4 ಏಪ್ರಿಲ್ 2020 (14:54 IST)
ದೆಹಲಿಯಲ್ಲಿನ ತಬ್ಲಿಘಿ ಜಮಾತ್ ಗೆ ಹೋಗಿ ಬಂದ ಮತ್ತೊಬ್ಬ ವ್ಯಕ್ತಿ ಕೊರೊನಾ ವೈರಸ್ ನಿಂದಾಗಿ ಸಾವನ್ನಪ್ಪಿದ್ದಾನೆ.

ಕೊರೊನಾ ಸೋಂಕಿನಿಂದಾಗಿ ಎರಡನೇ ಸಾವು ತಮಿಳುನಾಡಿನಲ್ಲಿ ಸಂಭವಿಸಿದೆ. ತಮಿಳುನಾಡಿನಲ್ಲಿ ಕೋವಿಡ್ -19 ಸೋಂಕಿತರ ಸಂಖ್ಯೆ 411ಕ್ಕೆ ಏರಿಕೆಯಾಗಿದೆ.

ದೆಹಲಿಯ ನಿಜಾಮುದ್ದೀನ್ ಧಾರ್ಮಿಕ ಸಭೆಯಲ್ಲಿ ಪಾಲ್ಗೊಂಡು ಮರಳಿದ್ದ 54 ವರ್ಷದ ವ್ಯಕ್ತಿ ಸಾವನ್ನಪ್ಪಿದ್ದಾರೆ. ಕೊರೊನಾ ವೈರಸ್ ಪಾಸಿಟಿವ್ ಲಕ್ಷಣಗಳು ದೃಢಪಟ್ಟಿದ್ದವು. ವಿಲ್ಲುಪ್ಪುರಂ ಜಿಲ್ಲೆಯ ಮುಂದಿಯಂಬಕ್ಕಂ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆಸ್ಪತ್ರೆಯಲ್ಲೇ ಸಾವನ್ನಪ್ಪಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments