Webdunia - Bharat's app for daily news and videos

Install App

ರವಿ ಬೆಳಗೆರೆಗೆ ಎದುರಾಯಿತು ಮತ್ತೊಂದು ಸಂಕಷ್ಟ

Webdunia
ಗುರುವಾರ, 14 ಡಿಸೆಂಬರ್ 2017 (15:01 IST)
ಬೆಂಗಳೂರು: ಪತ್ರಕರ್ತ ಸುನೀಲ್ ಹೆಗ್ಗರವಳ್ಳಿ ಕೊಲೆಗೆ ಸುಪಾರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪತ್ರಕರ್ತ ರವಿ ಬೆಳಗೆರೆ ಮಧ್ಯಂತರ ಜಾಮೀನು ಪಡೆದುಕೊಂಡ ಬೆನ್ನಲ್ಲೇ ಬೆಂಗಳೂರಿನ ಮ್ಯಾಜಿಸ್ಟ್ರೇಟ್ ಕೋರ್ಟ್ ಆರೆಸ್ಟ್ ವಾರಂಟ್ ಜಾರಿ ಮಾಡಿದೆ.


ಕೂಡಲೇ ರವಿ ಬೆಳಗೆರೆಯನ್ನು ದಸ್ತಗಿರಿ ಮಾಡಿ ಹಾಜರುಪಡಿಸುವಂತೆ ಕೋರ್ಟ್ ಸಂಜಯನಗರ ಪೊಲೀಸರಿಗೆ ಸೂಚನೆ ನೀಡಿದೆ.
ಸುಮಾರು ಏಳು ವರ್ಷಗಳ ಹಿಂದೆ ಬೆಳಗೆರೆ ವಿರುದ್ಧ ದಾಖಲಾಗಿದ್ದ ಮಾನಹಾನಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್ ಆರೆಸ್ಟ್ ವಾರಂಟ್ ಅನ್ನು ಜಾರಿ ಮಾಡಿದೆ.


ಹಾಯ್ ಬೆಂಗಳೂರಿನಲ್ಲಿ 7 ವರ್ಷದ ಹಿಂದೆ ಮಹಿಳೆಯೊಬ್ಬರ ಬಗ್ಗೆ ವರದಿಯೊಂದು ಪ್ರಕಟವಾಗಿತ್ತು. ನೊಂದ ಮಹಿಳೆ ತನ್ನ ತೇಜೋವಧೆ ಮಾಡಿ ವರದಿ ಪ್ರಕಟಿಸಲಾಗಿದೆ ಎಂದು ದೂರು ದಾಖಲಿಸಿದ್ದರು. ಆದರೆ ಬೆಳಗೆರೆಯವರು ಇಲ್ಲ ಸಲ್ಲದ ಸಬೂಬು ಹೇಳಿ ಕೋರ್ಟ್ ವಿಚಾರಣೆಗೆ ಗೈರು ಹಾಜರಾಗಿದ್ದರು.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹತ್ತಲು ಹೋಗಿ ಬಿದ್ದ ಯುವಕನನ್ನು ಮಾರು ದೂರ ಎಳೆದುಕೊಂಡು ಹೋದ ರೈಲು: ಕೊನೆಗೆ ಏನಾಯ್ತು video

ಪೂಜೆ ನೆಪದಲ್ಲಿ ಯುವತಿಯನ್ನು ಪ್ರಜ್ಞೆ ತಪ್ಪಿಸಿ ಪ್ಯಾಂಟ್ ಬಿಚ್ಚಲು ಹೊರಟಿದ್ದ ನಕಲಿ ಬಾಬ.. ಮುಂದೇನಾಯ್ತು ನೋಡಿ Video

ಅಮ್ಮನನ್ನು ದೇವರಂತೆ ಕಂಡ ಮಗ.. ಈ ವಿಡಿಯೋ ನೋಡ್ತಿದ್ದರೆ ಕಣ್ಣಂಚು ಒದ್ದೆಯಾಗುತ್ತದೆ Video

ಡಿಬಾಸ್ ಎಂದು ದರ್ಶನ್ ಫ್ಯಾನ್ಸ್ ರಗಳೆ, ಮೈಕ್ ಬಿಸಾಕಿ ಕೂತೇ ಬಿಟ್ಟ ಸಿಎಂ ಡಿಕೆ ಶಿವಕುಮಾರ್ Video

ಕಾಂಗ್ರೆಸ್ ರೆಬೆಲ್ ಶಾಸಕರ ಅಸಮಾಧಾನ ನಿಂತಿಲ್ಲ, ಸೀಕ್ರೆಟ್ ಆಗಿ ನಡೀತಿದೆ ಈ ಪ್ಲ್ಯಾನ್

ಮುಂದಿನ ಸುದ್ದಿ
Show comments