Webdunia - Bharat's app for daily news and videos

Install App

ಮೆಟ್ರೋದಿಂದ ತಪ್ಪಿದ ಮತ್ತೊಂದು ಅನಾಹುತ!

Webdunia
ಶನಿವಾರ, 25 ಫೆಬ್ರವರಿ 2023 (13:05 IST)
ಬೆಂಗಳೂರು : ಮೆಟ್ರೋ ಪಿಲ್ಲರ್ ಕುಸಿದು ತಾಯಿ-ಮಗು ದುರ್ಮರಣಕ್ಕೀಡಾದ ಘಟನೆ ನಡೆದ ಬಳಿಕವೂ ಒಂದಲ್ಲ ಒಂದು ಅವಘಡಗಳು ನಡೆಯುತ್ತಲೇ ಇರುತ್ತವೆ. ಇದೀಗ ಮೆಟ್ರೋದಿಂದ ಮತ್ತೊಂದು ದುರಂತ ತಪ್ಪಿದೆ.
 
ಕಬ್ಬಿಣದ ಪೀಸ್ ಬಿದ್ದು ಕಾರಿನ ಕ್ಲಾಸ್ ಜಖಂ ಆದ ಘಟನೆ ಸ್ಯಾಂಡಲ್ ಸೋಪ್ ಫ್ಯಾಕ್ಟರಿ ಮೇಟ್ರೋ ಸ್ಟೇಷನ್ ಕೆಳಗೆ ನಡೆದಿದೆ. ರಿತೇಶ್ ಎಂಬವರು ತಮ್ಮ ಕಾರಿನಲ್ಲಿ ಹೋಗುತ್ತಿದ್ದರು.

ಕಾರು ಮೇಟ್ರೋ ಸ್ಟೇಷನ್ ಕೆಳಗೆ ಬರುತ್ತಿದ್ದಂತೆಯೇ ಕಬ್ಬಿಣದ ಪೀಸ್ ಕಾರಿನ ಗ್ಲಾಸ್ ಮೇಲೆ ಬಿದ್ದಿದೆ. ಪೀಸ್ ಬಿದ್ದ ರಭಸಕ್ಕೆ ಕಾರಿನ ಗಾಜು ಕೂಡ ಪೀಸ್ ಪೀಸ್ ಆಗಿದೆ.

ಘಟನೆ ನಡೆದ ಬಳಿಕ ಕಬ್ಬಿಣದ ಪೀಸ್ ಎಲ್ಲಿಂದ ಬಿತ್ತು ಅನ್ನೋ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ. ಮೇಟ್ರೋ ಅಧಿಕಾರಿಗಳ ನಿರ್ಲಕ್ಷ್ಯದಿಂದ ಘಟನೆ ಆಗಿದೆ ಎಂದು ಇದೀಗ ಕಾರಿನ ಮಾಲೀಕ ದೂರು ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮುಂಬೈ-ಮ್ಯಾಂಚೆಸ್ಟರ್ ಮಾರ್ಗದಲ್ಲಿ ವಿಮಾನಯಾನ ಹೆಚ್ಚಿಸಿದ ಇಂಡಿಗೋ ಏರ್‌ಲೈನ್ಸ್‌

ಭಟ್ಕಳ: ಅಲೆಗಳ ಅಬ್ಬರಕ್ಕೆ ಮಗುಚಿದ ನಾಡದೋಣಿ, ನಾಲ್ವರು ಸಾವು

ನಾಸಾ-ಇಸ್ರೋ ನಿಸಾರ್ ಉಪಗ್ರಹ: ನಭಕ್ಕೆ ಚಿಮ್ಮಿದ ನಿಸಾರ್ ಮಾಡಲಿದೆ ಈ ಅಧ್ಯಯನ

ಅಧ್ಯಕ್ಷ ಸ್ಥಾನದಿಂದ ಕೆಳಗಿಳಿದ ಅಣ್ಣಾಮಲೈಗೆ ಮುಂದಿನ ಎಲೆಕ್ಷನ್‌ನಲ್ಲೂ ಟಿಕೆಟ್‌ ಡೌಟ್‌, ಕಾರಣ ಇಲ್ಲಿದೆ

ಧರ್ಮಸ್ಥಳ ಉತ್ಖನನ ವೇಳೆ ಕಂಡಿದ್ದೇನು: ಬಿಗ್ ಟ್ವಿಸ್ಟ್

ಮುಂದಿನ ಸುದ್ದಿ
Show comments