Webdunia - Bharat's app for daily news and videos

Install App

ಹೊಸವರ್ಷಕ್ಕೆ ಪೊಲೀಸ್ ಕಮಿಷನರ್ ರಿಂದ ಮತ್ತೊಂದು ಮಾದರಿ ಕಾರ್ಯ

Webdunia
ಬುಧವಾರ, 3 ಜನವರಿ 2024 (15:00 IST)
ಡಾ.ರಾಜ್ ಕುಮಾರ್ ನೇತ್ರದಾನ ಕೇಂದ್ರಕ್ಕೆ ಕಣ್ಣುದಾನ ಪೊಲೀಸ್ ಕಮಿಷನರ್ ಬಿ ದಯಾನಂದ್ ಮಾಡಿದ್ದಾರೆ.ಕಣ್ಣುದಾನ ಮಾಡಿ ಹಲವು ಪೊಲೀಸರಿಗೆ ಕಮಿಷನರ್ ಮಾದರಿಯಾಗಿದ್ದಾರೆ.ನಾರಾಯಣ ನೇತ್ರಾಲಯ ರಾಜ್ ಕುಮಾರ್ ನೇತ್ರದಾನ ಕೇಂದ್ರದಿಂದ ಕಮಿಷನರ್ ಗೆ ಪ್ರಶಂಸನಾ ಪತ್ರ ನೀಡಲಾಗಿದೆ.

ಈ ಬಾರಿ ಹೊಸವರ್ಷಕ್ಕೆ ಸಿಹಿ ತಿನಿಸು ಹೂ ಗುಚ್ಚ ಬೇಡ ಎಂದು ಕಮಿಷನರ್ ಹೇಳಿದ್ರು.ಯಾರು ಹೂ ಗುಚ್ಚ ನೀಡಿ ಶುಭಕೋರಲು ಬರಬೇಡಿ.ಅದರ ಬದಲಿಗೆ ತಮ್ಮ ವ್ಯಾಪ್ತಿಯ ಅನಾಥಾಶ್ರಮಗಳಿಗೆ ಕೈಯ್ಯಲ್ಲಾದ ಸಹಾಯ ಮಾಡಿ ಎಂದು ದಯಾನಂದ್ ಹೇಳಿದ್ರು.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ಮುಂದಿನ ಸುದ್ದಿ
Show comments