ಹೇಮಾವತಿ ನದಿಯಲ್ಲಿ ಮತ್ತೆ ಭಾರೀ ಪ್ರವಾಹ

Webdunia
ಸೋಮವಾರ, 19 ಆಗಸ್ಟ್ 2019 (20:16 IST)
ಹೇಮಾವತಿ ನದಿಯಲ್ಲಿ ಮತ್ತೆ ಪ್ರವಾಹ ಪರಿಸ್ಥಿತಿ ಮುಂದುವರಿದಿದ್ದು ಜನರನ್ನು ಮತ್ತಷ್ಟು ಹೈರಾಣಾಗಿಸಿದೆ.

ಗೊರೂರು ಜಲಾಶಯದಿಂದ 30ಸಾವಿರ ಕ್ಯೂಸೆಕ್ಸ್ ನೀರು ಹೊರಕ್ಕೆ ಬಿಡಲಾಗಿದೆ. ಹೀಗಾಗಿ ಪ್ರವಾಹದ ಭೀತಿಯಲ್ಲಿ ಜನರು ಇದ್ದಾರೆ.

ಮಂಡ್ಯದ ಹೇಮಾವತಿ ನದಿಯ ನೀರಿಗೆ ಇಳಿಯದಂತೆ ತಾಲ್ಲೂಕು ಆಡಳಿತ ಮನವಿ ಮಾಡಿಕೊಂಡಿದೆ.
ಮಂಡ್ಯ ಕೃಷ್ಣರಾಜಪೇಟೆ  ಹೇಮಾವತಿ ನದಿಯಲ್ಲಿ ಮತ್ತೆ ಒಳಹರಿವು ಹೆಚ್ಚಾಗಿದೆ.

ಗೊರೂರು ಜಲಾಶಯದಿಂದ 30ಸಾವಿರ ಕ್ಯೂಸೆಕ್ಸ್ ಗೂ ಅಧಿಕ ಪ್ರಮಾಣದಲ್ಲಿ ನೀರನ್ನು ಹರಿಯಬಿಟ್ಟಿರುವುದರಿಂದ ಹೇಮಾವತಿ ನದಿಯಲ್ಲಿ ಪ್ರವಾಹ ಪರಿಸ್ಥಿತಿಯು ನಿರ್ಮಾಣವಾಗಿದೆ.

ನದಿಯ ಪಾತ್ರ ಹಾಗೂ ತಗ್ಗು ಪ್ರದೇಶದ ಜನರು ಎಚ್ಚರಿಕೆಯಿಂದ ಇರಬೇಕು. ಬಟ್ಟೆ ತೊಳೆಯಲು, ಜಾನುವಾರುಗಳನ್ನು ತೊಳೆಯಲು ನೀರಿಗೆ ಇಳಿಯಬಾರದು. ಹೀಗಂತ ತಹಶೀಲ್ದಾರ್ ಎಂ. ಶಿವಮೂರ್ತಿ ಮತ್ತು ಸರ್ಕಲ್ ಇನ್ಸ್ ಪೆಕ್ಟರ್ ಕೆ.ಎನ್.ಸುಧಾಕರ್ ಜನರಲ್ಲಿ ಕೋರಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಕುರ್ಚಿ ಫೈಟ್ ಗೆ ನಾನೂ ಇದ್ದೀನಿ ಎಂದು ಎಂಟ್ರಿ ಕೊಟ್ಟವರು ಯಾರು

ಪ್ರಧಾನಿ ನರೇಂದ್ರ ಮೋದಿ ಉಡುಪಿಗೆ ಭೇಟಿಗೆ ದಿನಗಣನೆ: ರಾಜ್ಯ ಪ್ರವಾಸದ ಕಂಪ್ಲೀಟ್‌ ವೇಳಾಪಟ್ಟಿ ಇಲ್ಲಿದೆ

ಡಿಕೆಶಿ ಇಷ್ಟೆಲ್ಲಾ ಮಾಡೋ ಬದಲು ಅಮಿತ್ ಶಾ ಜೊತೆಗಿರುವ ಫೋಟೋ ಹಾಕಿದ್ರೆ ಸಾಕಾಗ್ತಿತ್ತು

ಆಡಳಿತ ಯಂತ್ರವು ಕೋಮಾ ಸ್ಥಿತಿಗೆ ತಲುಪಿದೆ: ಸಿಎಂ ಯಾರೆಂದು ಮೊದಲು ಸ್ಪಷ್ಟಪಡಿಸಿ ಎಂದ ಅಶೋಕ್‌

Karnataka Weather:ಹಿಂಗಾರು ಮಳೆ ಮತ್ತೆ ಚುರುಕು, ಬೆಂಗಳೂರಿನಲ್ಲಿ ಮಳೆ ಸಾಧ್ಯತೆ

ಮುಂದಿನ ಸುದ್ದಿ
Show comments