ಹೇಮಾವತಿ ನದಿಯಲ್ಲಿ ಮತ್ತೆ ಭಾರೀ ಪ್ರವಾಹ

Webdunia
ಸೋಮವಾರ, 19 ಆಗಸ್ಟ್ 2019 (20:16 IST)
ಹೇಮಾವತಿ ನದಿಯಲ್ಲಿ ಮತ್ತೆ ಪ್ರವಾಹ ಪರಿಸ್ಥಿತಿ ಮುಂದುವರಿದಿದ್ದು ಜನರನ್ನು ಮತ್ತಷ್ಟು ಹೈರಾಣಾಗಿಸಿದೆ.

ಗೊರೂರು ಜಲಾಶಯದಿಂದ 30ಸಾವಿರ ಕ್ಯೂಸೆಕ್ಸ್ ನೀರು ಹೊರಕ್ಕೆ ಬಿಡಲಾಗಿದೆ. ಹೀಗಾಗಿ ಪ್ರವಾಹದ ಭೀತಿಯಲ್ಲಿ ಜನರು ಇದ್ದಾರೆ.

ಮಂಡ್ಯದ ಹೇಮಾವತಿ ನದಿಯ ನೀರಿಗೆ ಇಳಿಯದಂತೆ ತಾಲ್ಲೂಕು ಆಡಳಿತ ಮನವಿ ಮಾಡಿಕೊಂಡಿದೆ.
ಮಂಡ್ಯ ಕೃಷ್ಣರಾಜಪೇಟೆ  ಹೇಮಾವತಿ ನದಿಯಲ್ಲಿ ಮತ್ತೆ ಒಳಹರಿವು ಹೆಚ್ಚಾಗಿದೆ.

ಗೊರೂರು ಜಲಾಶಯದಿಂದ 30ಸಾವಿರ ಕ್ಯೂಸೆಕ್ಸ್ ಗೂ ಅಧಿಕ ಪ್ರಮಾಣದಲ್ಲಿ ನೀರನ್ನು ಹರಿಯಬಿಟ್ಟಿರುವುದರಿಂದ ಹೇಮಾವತಿ ನದಿಯಲ್ಲಿ ಪ್ರವಾಹ ಪರಿಸ್ಥಿತಿಯು ನಿರ್ಮಾಣವಾಗಿದೆ.

ನದಿಯ ಪಾತ್ರ ಹಾಗೂ ತಗ್ಗು ಪ್ರದೇಶದ ಜನರು ಎಚ್ಚರಿಕೆಯಿಂದ ಇರಬೇಕು. ಬಟ್ಟೆ ತೊಳೆಯಲು, ಜಾನುವಾರುಗಳನ್ನು ತೊಳೆಯಲು ನೀರಿಗೆ ಇಳಿಯಬಾರದು. ಹೀಗಂತ ತಹಶೀಲ್ದಾರ್ ಎಂ. ಶಿವಮೂರ್ತಿ ಮತ್ತು ಸರ್ಕಲ್ ಇನ್ಸ್ ಪೆಕ್ಟರ್ ಕೆ.ಎನ್.ಸುಧಾಕರ್ ಜನರಲ್ಲಿ ಕೋರಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎಸ್ ಜಾನಕಿ ಅಮ್ಮ ಕನ್ನಡ ನಾಡಿನಲ್ಲೇ ಮಣ್ಣಾಗಬೇಕು ಎಂದು ಮಹತ್ವದ ನಿರ್ಧಾರಕ್ಕೆ ಮುಂದಾದ ಸಾ ರಾ ಮಹೇಶ್

ವಿಯೆಟ್ನಾಂನಲ್ಲಿ ದೋಣಿ ದುರಂತ, ಭಾರತೀಯ ಪ್ರವಾಸಿಗರು ಸೇರಿದಂತೆ 15ಮಂದಿ ಸಾವು

ರಾಜ್ಯ ಸರ್ಕಾರ ಬಾಂಗ್ಲಾದೇಶವರಿಗೆ ಪೌರತ್ವ ಕೊಡಲು ಆಗುತ್ತದೆಯೇ

ಮಗುವನ್ನು ನೆಲಕ್ಕೆ ಬಡಿದು ಕೊಂದ ಪಾಪಿಗೆ ಗಲ್ಲು ಶಿಕ್ಷೆ: ಎಲ್ಲಾ ಪ್ರಕರಣವೂ ಇಷ್ಟು ಬೇಗ ಇತ್ಯರ್ಥವಾಗಬೇಕು ಎಂದ ಪಬ್ಲಿಕ್

ಒಂದು ಸೂರು, ಆರು ತಲೆಮಾರುಗಳು, 83 ಸದಸ್ಯರು, ನಾಗಪ್ಪರ ಅವಿಭಕ್ತ ಕುಟುಂಬದ ಒಂದು ಲುಕ್, Video

ಮುಂದಿನ ಸುದ್ದಿ
Show comments