Webdunia - Bharat's app for daily news and videos

Install App

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಮತ್ತೊಂದು ಗುಡ್ ನ್ಯೂಸ್

Webdunia
ಗುರುವಾರ, 31 ಆಗಸ್ಟ್ 2023 (15:00 IST)
ಮೆಟ್ರೋ ಪ್ರಯಾಣಿಕರಿಗೆ ಬಿ ಎಂ ಆರ್ ಸಿ ಎಲ್ ಗುಡ್ ನ್ಯೂಸ್ ಕೊಟ್ಟಿದೆ.ನೇರಳೆ ಮಾರ್ಗದಲ್ಲಿ ವಾರದ 5 ದಿನದಲ್ಲಿ ಹೆಚ್ಚುವರಿ ಟ್ರಿಪ್​ಗೆ ನಿರ್ಧಾರ ಮಾಡಿದೆ.ಪೀಕ್​ ಅವರ್​ನಲ್ಲಿ ಹೆಚ್ಚುವರಿ ಸೇವೆ ಕೊಡಲು ಬಿಎಂಆರ್​ಸಿಎಲ್​​ ನಿರ್ಧಾರ ಮಾಡಿದ್ದು,ಸೆ.01 ರಿಂದ ಹೆಚ್ಚುವರಿ ಟ್ರಿಪ್ ಮೆಟ್ರೋ ಸೇವೆ ಆರಂಭವಾಗಲಿದೆ.ಹೆಚ್ಚುವರಿ ಟ್ರಿಪ್ ಬಗ್ಗೆ ಬಿ ಎಂ ಆರ್ ಸಿ ಎಲ್ ಮಾಹಿತಿ ನೀಡಿದೆ.ಸೋಮವಾರದಿಂದ ಶುಕ್ರವಾರದವರೆಗೆ ಹೆಚ್ಚುವರಿ ಟ್ರಿಪ್ ನಮ್ಮ‌ ಮೆಟ್ರೋ ನಡೆಸಲಿದೆ.ಮೆಜೆಸ್ಟಿಕ್ ನಿಲ್ದಾಣದಿಂದ ಎಂ.ಜಿ ರೋಡ್​ವರೆಗೆ ಹೆಚ್ಚುವರಿ ಕಾರ್ಯಾಚರಣೆ ಆಗಲಿದೆ.ಬೈಯಪ್ಪನಹಳ್ಳಿಗೆ ತೆರಳುವವರು ಎಂ.ಜಿ ರೋಡ್ ನಿಲ್ದಾಣದಲ್ಲಿ ಇಳಿದು ಬಳಿಕ ಮತ್ತೊಂದು ರೈಲು ಹತ್ತಿ ತೆರಳಬಹುದು ಎಂದು ಬಿ ಎಂ ಆರ್ ಸಿ ಎಲ್ ಪ್ರಕಟಣೆ ಹೊರಡಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Indore Raja Raghuvanshi murder: ಇದೊಂದು ಕೆಲಸವಾದ ಮೆಲೆ ಫಸ್ಟ್ ನೈಟ್ ಮಾಡಿಕೊಳ್ಳೋಣ ಎಂದಿದ್ದ ಸೋನಂ

Raghuvanshi Murder Case: ತನಿಖೆಯಲ್ಲಿ ಮಹತ್ವದ ಬೆಳವಣಿಗೆ

Mallikarjun Kharge: 11 ವರ್ಷಗಳ ಮೋದಿಯ ತಪ್ಪುಗಳ ಲೆಕ್ಕ ಕೊಟ್ಟ ಮಲ್ಲಿಕಾರ್ಜುನ ಖರ್ಗೆ

Mangaluru: ಬಾಲ್ಯದ ಕನಸ್ಸಿನಂತೆ ನೌಕಾಪಡೆ ಸೇರಿಕೊಂಡ ಮಂಗಳೂರಿನ ಯುವತಿ

Karnataka Weather: 48 ಗಂಟೆಗಳಲ್ಲಿ ಈ ಭಾಗದಲ್ಲಿ ಭಾರೀ ಮಳೆ, ರೆಡ್ ಅಲರ್ಟ್ ಘೋಷಣೆ

ಮುಂದಿನ ಸುದ್ದಿ
Show comments