Webdunia - Bharat's app for daily news and videos

Install App

ಸಮ್ಮಿಶ್ರ ಸರ್ಕಾರದಿಂದ ರೈತರಿಗೆ ಮತ್ತೊಂದು ಸಿಹಿಸುದ್ಧಿ; ಭೂ ಅಭಿವೃದ್ಧಿ ಬ್ಯಾಂಕ್ ಗಳ ಬಡ್ಡಿ ಮನ್ನಾ

Webdunia
ಶನಿವಾರ, 15 ಡಿಸೆಂಬರ್ 2018 (07:29 IST)
ಬೆಳಗಾವಿ : ಕೇಂದ್ರ ಸರ್ಕಾರದಿಂದ ರೈತರ ಸಾಲಮನ್ನಾ ವಿಚಾರದಲ್ಲಿ ನಿರಾಸೆಯಾದರೂ, ರಾಜ್ಯ ಸಮ್ಮಿಶ್ರ ಸರ್ಕಾರದಿಂದ ರೈತರಿಗೆ ಮತ್ತೊಂದು ಸಿಹಿಸುದ್ಧಿ ಸಿಕ್ಕಿದೆ.


ಅದೇನೆಂದರೆ ರೈತರು ಭೂ ಅಭಿವೃದ್ಧಿ ಬ್ಯಾಂಕ್ ಗಳಲ್ಲಿ ಪಡೆದಿರುವ ಮಧ್ಯಮಾವಧಿ ಹಾಗೂ ಧೀರ್ಘಾವಧಿ ಸಾಲಗಳ ಬಡ್ಡಿ ಮನ್ನಾ ಮಾಡುವ ಚಿಂತನೆ ನಡೆಸಿರುವುದಾಗಿ ತಿಳಿದುಬಂದಿದೆ.


ಈ ಬಗ್ಗೆ ಮಾತನಾಡಿದ ಸಹಕಾರ ಸಚಿವ ಬಂಡೆಪ್ಪ ಕಾಶೆಂಪೂರ ಅವರು,’ ರೈತರು ಭೂ ಅಭಿವೃದ್ಧಿ ಬ್ಯಾಂಕ್ ಗಳಲ್ಲಿ ಪಡೆದಿರುವ ಮಧ್ಯಮಾವಧಿ ಹಾಗೂ ಧೀರ್ಘಾವಧಿ ಸಾಲಗಳ ಬಡ್ಡಿ ಮನ್ನಾ ಮಾಡುವ ಚಿಂತನೆ ನಡೆಸಿದೆ. ಈಗಾಗಲೇ ಭೂ ಅಭಿವೃದ್ಧಿ ಬ್ಯಾಂಕ್ ಗಳ ಅಧ್ಯಕ್ಷರು ಹಾಗೂ ನಿರ್ದೇಶಕರು ಸಿಎಂ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ಬೇಡಿಕೆ ಸಲ್ಲಿಸಿದ್ದಾರೆ.


ಸಹಕಾರ ಬ್ಯಾಂಕ್ ಗಳಲ್ಲಿ ರೈತರು ಪಡೆದ ಸಾಲದ ಪೈಕಿ ಹಿಂದಿನ ಸರ್ಕಾರ 5 ಸಾವಿರ ಕೋಟಿ ರೂ. ಬಿಡುಗಡೆ ಮಾಡಿತ್ತು. ಸಮ್ಮಿಶ್ರ ಸರ್ಕಾರ 1,322 ಕೋಟಿ ರೂ. ಮಂಜೂರು ಮಾಡಿದೆ. 800 ಕೋಟಿಯನ್ನು ಈಗಾಗಲೇ ಅಪೆಕ್ಸ್ ಬ್ಯಾಂಕ್ ಖಾತೆಗೆ ಬಿಡುಗಡೆ ಮಾಡಿದ್ದೇವೆ. ಇನ್ನುಳಿದ ಮೊತ್ತವನ್ನೂ ವರ್ಷದ ಒಳಗಡೆ ಬಿಡುಗಡೆ ಮಾಡುತ್ತೇವೆ. ಋಣಮುಕ್ತ ಪತ್ರ ನೀಡುತ್ತೇವೆ ಎಂದು ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India Flight Crash: ಈ ದುರಂತ ದಿಗ್ಭ್ರಮೆಗೊಳಿಸಿದೆ, ಮೋದಿ ಭಾವುಕ ಪೋಸ್ಟ್‌

Air India Plane Crash: ಕೊನೇ ಕರೆ ಮಾಡಿದ ಪೈಲಟ್ ಹೇಳಿದ್ದೇನು

Bengaluru Stampede: ವಿರಾಟ್ ಕೊಹ್ಲಿ ಸ್ನೇಹಿತನಿಗೆ ಬಿಗ್‌ ರಿಲೀಫ್‌

ವಾರದ ಹಿಂದೆಯಷ್ಟೇ ಮುಂಬಡ್ತಿ ಪಡೆದಿದ್ದ ಡಿ ರೂಪಾ ಸೇರಿ ಹಲವು ಅಧಿಕಾರಿಗಳ ವರ್ಗಾವಣೆ

Raja Raghuvanshi murder case: ಮೇಘಾಲಯ SIT ಸೋನಮ್ ಮುಂದಿಡುವ ಪ್ರಶ್ನೆಗಳು ಹೀಗಿದೆ

ಮುಂದಿನ ಸುದ್ದಿ
Show comments