Webdunia - Bharat's app for daily news and videos

Install App

ಕೆಪಿಸಿಸಿ ನೂತನ ಸಮಿತಿ ರಚನೆ ವಿಚಾರದಲ್ಲಿ ಕೈ ನಾಯಕರಿಗೆ ಎದುರಾಗಿದೆ ಮತ್ತೊಂದು ತಲೆನೋವು

Webdunia
ಮಂಗಳವಾರ, 25 ಜೂನ್ 2019 (10:05 IST)
ಬೆಂಗಳೂರು : ಸಚಿವ ಸ್ಥಾನ ಹಂಚಿಕೆ ಬಳಿಕ ಕೆಪಿಸಿಸಿ ನೂತನ ಸಮಿತಿ ರಚನೆಗೆ ಕೈ ಪಾಳಯದಲ್ಲಿ ಮತ್ತೊಂದು ತಲೆನೋವು ಎದುರಾಗಿದೆ.




ಕೆಪಿಸಿಸಿ ನೂತನ ಸಮಿತಿ ರಚನೆಗೆ ಕೈ ನಾಯಕರು ಸಿದ್ಧತೆ ನಡೆಸಿದ್ದು, ಆದರೆ ಕೆಪಿಸಿಸಿ ನೂತನ ಸಮಿತಿಗೆ ಸೇರ್ಪಡೆಗೊಳ್ಳಲು ಸಮಿತಿ ಆಕಾಂಕ್ಷಿಗಳ ನಡುವೆ ಲಾಬಿ ಶುರುವಾಗಿದೆ. ಕೆಪಿಸಿಸಿಯ ಮುನ್ನೂರು ಸ್ಥಾನಗಳಿಗೆ ಮೂರು ಪಟ್ಟು ಆಕಾಂಕ್ಷಿಗಳು ಲಾಬಿ ನಡೆಸುತ್ತಿದ್ದಾರೆ.


ಕೆಪಿಸಿಸಿ ಉಪಾಧ್ಯಕ್ಷ, ಪ್ರಧಾನ ಕಾರ್ಯದರ್ಶಿ, ಕಾರ್ಯದರ್ಶಿ ಹುದ್ದೆ. ಸುಮಾರು 300 ಸ್ಥಾನಗಳ ಮೇಲೆ 1000ಕ್ಕೂ ಹೆಚ್ಚು ಮಂದಿಯ ಕಣ್ಣು ಹಾಕಿದ್ದು, ನಾಯಕರ ಮೇಲೆ ಪ್ರಭಾವ ಬೀರಲು ಕೆಪಿಸಿಸಿ ಅಂಗಳದಲ್ಲಿ ಲಾಬಿ ಶುರುವಾಗಿದೆ. ಆದ್ದರಿಂದ ಕೆಪಿಸಿಸಿ ನೂತನ ಸಮಿತಿ ರಚನೆಗೆ ಕನಿಷ್ಠ ಇನ್ನು ಒಂದು ತಿಂಗಳಾದರು ಬೇಕು ಎನ್ನಲಾಗಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಮ್ಮಪ್ಪನನ್ನು ಹೊಗಳಿದ್ದನ್ನು ಬಿಜೆಪಿ ತಿರುಚಿದೆ, ಹಾಗೆ ಹೇಳಿಯೇ ಇಲ್ಲ: ಯತೀಂದ್ರ ಸಿದ್ದರಾಮಯ್ಯ

ಎಸ್ ಸಿ ಎಸ್ ಟಿ ಹಣ ಗ್ಯಾರಂಟಿಗೆ ಬಳಕೆ: ಹಣವಿಲ್ಲದಿದ್ದರೆ ಗ್ಯಾರಂಟಿ ಯಾಕೆ ಎಂದ ಆರ್ ಅಶೋಕ್

ಮಲ್ಲಿಕಾರ್ಜುನ ಖರ್ಗೆ ಪುತ್ರನ ಆರೋಗ್ಯ ಸ್ಥಿತಿ ಗಂಭೀರ

ಎಸ್ ಎಂ ಕೃಷ್ಣರಿಂದಾಗಿ ನನಗೆ ಸಿಎಂ ಸ್ಥಾನ ಸಿಗಲಿಲ್ಲ: ಮಲ್ಲಿಕಾರ್ಜುನ ಖರ್ಗೆ ಬೇಸರ

ಹೆಣ್ಮಕ್ಳು ಸೇಫ್ಟಿಗಾಗಿ ತಪ್ಪದೇ ಈ ಆಪ್ ಡೌನ್ ಲೋಡ್ ಮಾಡಿ

ಮುಂದಿನ ಸುದ್ದಿ
Show comments