Webdunia - Bharat's app for daily news and videos

Install App

ಸಚಿವ ಸಂಪುಟದ ಬಳಿಕ ಸಿಎಂಗೆ ಎದುರಾಗಿದೆ ಮತ್ತೊಂದು ತಲೆನೋವು

Webdunia
ಬುಧವಾರ, 21 ಆಗಸ್ಟ್ 2019 (11:47 IST)
ಬೆಂಗಳೂರು : ಸಚಿವ ಸಂಪುಟದ ಬಳಿಕ ಇದೀಗ ಸಿಎಂ ಯಡಿಯೂರಪ್ಪ ಅವರಿಗೆ ಖಾತೆ ಹಂಚಿಕೆಯ ವಿಚಾರದಲ್ಲಿ ತಲೆಬಿಸಿ ಶುರುವಾಗಿದೆ ಎನ್ನಲಾಗಿದೆ.




ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಸಚಿವ ಸಂಪುಟ ರಚನೆಯಾಗಿದೆ . 17 ಶಾಸಕರು , ರಾಜಭವನದಲ್ಲಿ ನಿನ್ನೆ ನಡೆದ ಸರಳ ಸಮಾರಂಭದಲ್ಲಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಆದರೆ ಸಚಿವ ಸ್ಥಾನ ಹಂಚಿಕೆಯಲ್ಲಿ ಬಾರೀ ಅಸಮಾಧಾನ ಬುಗಿಲೆದ್ದಿದ್ದು, ಅದೇರೀತಿ ಇದೀಗ ಖಾತೆ ಹಂಚಿಕೆಯಲ್ಲಿ ಎಡವಟ್ಟು ಆಗದಂತೆ ಸಿಎಂ ಎಚ್ಚರಿಕೆ ವಹಿಸಿದ್ದಾರೆ ಎನ್ನಲಾಗಿದೆ.


ಈಗಾಗಲೇ ಗ್ರಾಮೀಣಾಭಿವೃದ್ಧಿ ಖಾತೆ ಲೋಕೋಪಯೋಗಿ ಮತ್ತು ಜಲಸಂಪನ್ಮೂಲ, ಇಂಧನ ಖಾತೆಗೆ ಹಲವು ಬೇಡಿಕೆ ಇಟ್ಟಿದ್ದ ಹಿನ್ನಲೆಯಲ್ಲಿ ಅಳೆದು ತೂಗಿ ಹಂಚಿಕೆ ಮಾಡಲು ಸಿಎಂ ನಿರ್ಧಾರ ಮಾಡಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಮಿಳುನಾಡು ವ್ಯಕ್ತಿಯ ಲಾಕಪ್ ಡೆತ್ ಪ್ರಕರಣ: ಐದು ಪೊಲೀಸರು ಅರೆಸ್ಟ್‌

ಮೂರು ವರ್ಷಗಳಿಂದ ಫ್ಲ್ಯಾಟ್ ನಲ್ಲಿ ಲಾಕ್ ಮಾಡಿಕೊಂಡಿದ್ದ ವ್ಯಕ್ತಿ: video

Arecanut price: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price: ಚಿನ್ನ ಖರೀದಿದಾರರಿಗೆ ಇಂದು ಮತ್ತೆ ಶಾಕ್

ಮೊದಲು ಕೇಂದ್ರದಲ್ಲಿ ಅಧಿಕಾರ ಬನ್ನಿ, ಆಮೇಲೆ ಆರ್ ಎಸ್ಎಸ್ ಮಾಡುವಿರಂತೆ: ಪ್ರಿಯಾಂಕ್ ಖರ್ಗೆ ಟ್ರೋಲ್

ಮುಂದಿನ ಸುದ್ದಿ
Show comments