ಸಚಿವ ಸಂಪುಟದ ಬಳಿಕ ಸಿಎಂಗೆ ಎದುರಾಗಿದೆ ಮತ್ತೊಂದು ತಲೆನೋವು

Webdunia
ಬುಧವಾರ, 21 ಆಗಸ್ಟ್ 2019 (11:47 IST)
ಬೆಂಗಳೂರು : ಸಚಿವ ಸಂಪುಟದ ಬಳಿಕ ಇದೀಗ ಸಿಎಂ ಯಡಿಯೂರಪ್ಪ ಅವರಿಗೆ ಖಾತೆ ಹಂಚಿಕೆಯ ವಿಚಾರದಲ್ಲಿ ತಲೆಬಿಸಿ ಶುರುವಾಗಿದೆ ಎನ್ನಲಾಗಿದೆ.




ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಸಚಿವ ಸಂಪುಟ ರಚನೆಯಾಗಿದೆ . 17 ಶಾಸಕರು , ರಾಜಭವನದಲ್ಲಿ ನಿನ್ನೆ ನಡೆದ ಸರಳ ಸಮಾರಂಭದಲ್ಲಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಆದರೆ ಸಚಿವ ಸ್ಥಾನ ಹಂಚಿಕೆಯಲ್ಲಿ ಬಾರೀ ಅಸಮಾಧಾನ ಬುಗಿಲೆದ್ದಿದ್ದು, ಅದೇರೀತಿ ಇದೀಗ ಖಾತೆ ಹಂಚಿಕೆಯಲ್ಲಿ ಎಡವಟ್ಟು ಆಗದಂತೆ ಸಿಎಂ ಎಚ್ಚರಿಕೆ ವಹಿಸಿದ್ದಾರೆ ಎನ್ನಲಾಗಿದೆ.


ಈಗಾಗಲೇ ಗ್ರಾಮೀಣಾಭಿವೃದ್ಧಿ ಖಾತೆ ಲೋಕೋಪಯೋಗಿ ಮತ್ತು ಜಲಸಂಪನ್ಮೂಲ, ಇಂಧನ ಖಾತೆಗೆ ಹಲವು ಬೇಡಿಕೆ ಇಟ್ಟಿದ್ದ ಹಿನ್ನಲೆಯಲ್ಲಿ ಅಳೆದು ತೂಗಿ ಹಂಚಿಕೆ ಮಾಡಲು ಸಿಎಂ ನಿರ್ಧಾರ ಮಾಡಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಜೆಐ ಮೇಲೆ ಶೂ ಎಸೆದ ಪ್ರಕರಣ: ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡ ಸಿಎಂ ಸಿದ್ದರಾಮಯ್ಯ

ಇನ್ಮುಂದೆ 2ವರ್ಷದೊಳಗಿನ ಮಕ್ಕಳಿಗೆ ಪ್ರಿಸ್ಕ್ರಿಪ್ಷನ್ ಇಲ್ಲದೆ ಸಿರಪ್‌ ಇಲ್ಲ

ಸಿಎಂ ಸಿದ್ದರಾಮಯ್ಯರಿಗೆ ಶೀಘ್ರದಲ್ಲೇ ಪರಿಸರ ಸ್ನೇಹಿ ಕಾರು: ನರೇಂದ್ರ ಸ್ವಾಮಿ

ಬಿಹಾರ ಚುನಾವಣಾ ಮಹಾಕದನಕ್ಕೆ ಮುಹೂರ್ತ ಫಿಕ್ಸ್: ಎರಡು ಹಂತದಲ್ಲಿ ಮತದಾನ

ದೇಶದ ಪ್ರಮುಖ ಪ್ರಕರಣಗಳಲ್ಲಿ 2ನೇ ಸ್ಥಾನ ಪಡೆದ ಅಪರಾಧ ಪ್ರಕರಣ ಯಾವುದು ಗೊತ್ತಾ

ಮುಂದಿನ ಸುದ್ದಿ
Show comments