Webdunia - Bharat's app for daily news and videos

Install App

ಡಿಕೆಶಿ ಬಳಿಕ ಮತ್ತೊಬ್ಬ ಸಚಿವರ ಮೇಲೆ ಐಟಿ ದಾಳಿ ಭೀತಿ

Webdunia
ಬುಧವಾರ, 2 ಆಗಸ್ಟ್ 2017 (15:13 IST)
ಡಿ.ಕೆ. ಶಿವಕುಮಾರ್ ಅವರ ಮನೆ ಮೇಲಿನ ಐಟಿ ದಾಳಿ ಬಳಿಕ ಕರ್ನಾಟಕದ ಮತ್ತೊಬ್ಬ ಪ್ರಭಾವಿ ಸಚಿವರ ಮನೆ ಮೇಲೂ ಐಟಿ ದಾಳಿ ನಡೆಯುತ್ತಾ..? ಹೌದು ಎನ್ನುತ್ತಿದ್ದಾರೆ ಜಲಸಂಪನ್ಮೂಲ ಸಚಿವ ಎಂ.ಬಿ. ಪಾಟೀಲ್.

ಆದಾಯ ತೆರಿಗೆ ಇಲಾಖೆ ನನ್ನನ್ನೂ ಟಾರ್ಗೆಟ್ ಮಾಡಿದೆ. ಐಟಿ ಅಧಿಕಾರಿಗಳು ನನ್ನ ಮನೆಗೆ ಬಂದರೆ ಸ್ವಾಗತ ಕೋರುತ್ತೇನೆ ಎಂದು ಮಾಧ್ಯಮಗಳ ಜೊತೆ ಮಾತನಾಡಿರುವ ಎಂ.ಬಿ ಪಾಟೀಲ್ ಹೇಳಿದ್ದಾರೆ. ಕೆಲ ಬಿಜೆಪಿ ನಾಯಕರೇ ನನ್ನ ಮನೆ ಮೇಲೆ ಐಟಿ ದಾಳಿಗೆ ಸಂಚು ರೂಪಿಸಿದ್ದಾರೆ ಎಂದು ಆರೋಪಿಸಿದ್ದಾರೆ.

ಇತ್ತ, ದಾಳಿಯನ್ನ ಮುಂದುವರೆಸಿರುವ ಐಟಿ ಅಧಿಕಾರಿಗಳು ಮೈಸೂರಿನ ಡಿ.ಕೆ. ಶಿವಕುಮಾರ್ ಅವರ ಮಾವನ ಮನೆಯಲ್ಲೂ ಪರಿಶೀಲನೆ ನಡೆಸಿದೆ. ಡಿ.ಕೆ. ಶಿವಕುಮಾರ್ ಅವರ ಮಾವ ತಿಮ್ಮಯ್ಯ ಻ವರನ್ನ ವಿಚಾರಣೆಗೆ ಅಜ್ಞಾತ ಸ್ಥಳಕ್ಕೆ ಕರೆದೊಯ್ದಿದ್ದಾರೆ ಎಂದು ತಿಳಿದು ಬಂದಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments