ರಾಜ್ಯ ಸರ್ಕಾರದ ಇನ್ನೊಬ್ಬ ಸಚಿವರ ರಾಸಲೀಲೆ ಪ್ರಕರಣ

Webdunia
ಭಾನುವಾರ, 11 ಡಿಸೆಂಬರ್ 2016 (14:29 IST)
ಬೆಂಗಳೂರು: ಸಚಿವ ತನ್ವೀರ್ ಸೇಠ್ ಪ್ರಕರಣ ಮಾಸುವ ಮೊದಲೇ ರಾಜ್ಯ ಸರ್ಕಾರದ ಇನ್ನೊಬ್ಬ ಸಚಿವ ಎಚ್ ವೈ ಮೇಟಿ ಅವರ ರಾಸಲೀಲೆ ಪ್ರಕರಣ ಬೆಳಕಿಗೆ ಬಂದಿದೆ.

ತಮ್ಮ ಬಳಿ ವರ್ಗಾವಣೆ ವಿಚಾರವಾಗಿ ಮಾತನಾಡಲು ಬಂದ ಮಹಿಳೆಯ ಮೇಲೆ ಸಚಿವರು ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎನ್ನಲಾಗಿದೆ. ಇದರ ಸಿಡಿ ಆರ್ ಟಿ ಐ ಕಾರ್ಯಕರ್ತ ರಾಜಶೇಖರ್ ಬಳಿಯಿದ್ದು, ಅದನ್ನು ಬಿಡುಗಡೆ ಮಾಡದಂತೆ ಕಾರ್ಯಕರ್ತರಿಗೆ ಮೇಟಿ ಬೆಂಬಲಿಗರು ಬೆದರಿಕೆ ಹಾಕಿದ್ದಾರೆನ್ನಲಾಗಿದೆ.

ಆದರೆ ಇದನ್ನು ಸಚಿವರು ಅಲ್ಲಗಳೆದಿದ್ದು, ನನ್ನ ಬಳಿ ಬೆದರಿಕೆ ಹಾಕುವಂತಹ ಆಪ್ತರು ಯಾರೂ ಇಲ್ಲ. ಇದೆಲ್ಲಾ ನನ್ನ ಹೆಸರಿಗೆ ಮಸಿ ಬಳೆಯಲು ಮಾಡಿದ ತಂತ್ರ ಎಂದು ಹೇಳಿಕೆ ನೀಡಿದ್ದಾರೆ. ಆದರೆ ಶಕ್ತಿ ಸೌಧದಲ್ಲೇ ಈ ಸೆಕ್ಸ್ ಸ್ಕ್ಯಾಂಡಲ್ ನಡೆದಿದೆ ಎನ್ನಲಾಗಿದ್ದು, ಸರ್ಕಾರಕ್ಕೆ ನಾಚಿಕೆಗೇಡಿನ ವಿಷಯವವಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅನಾರೋಗ್ಯ ಕಾರಣಕ್ಕೆ ತಾತ್ಕಾಲಿಕ ಬ್ರೇಕ್ ಪಡೆದ ಸಂಜಯ್ ರಾವುತ್‌ಗೆ ಮೋದಿ ವಿಶ್‌

ನವೆಂಬರ್ 1ರಂದು ಮೈಸೂರು ಝೂಗೆ ಹೋಗುವ 12ವರ್ಷದೊಳಗಿನ ಮಕ್ಕಳಿಗೆ ಗುಡ್‌ನ್ಯೂಸ್‌

ಹೈಕಮಾಂಡ್ ಹೇಳದೆ ಆಸೆ ಇಟ್ಟುಕೊಂಡರೆ ಆಸೆಯಾಗಿಯೇ ಉಳಿಯುತ್ತದೆ: ಶಾಸಕ ತನ್ವೀರ್‌ ಸೇಠ್

145ಕೆಜಿ ಎತ್ತಿ ಕಂಚು ಗೆದ್ದ 7 ತಿಂಗಳ ಗರ್ಭಿಣಿ, ಇದೆಷ್ಟೂ ಸೂಕ್ತ ಎಂದಾ ನೆಟ್ಟಿಗರು

ಮತ್ತೊಮ್ಮೆ ಆರ್‌ಎಸ್‌ಎಸ್ ನಿಷೇಧಿಸುವಂತೆ ಕರೆ ನೀಡಿದ ಮಲ್ಲಿಕಾರ್ಜುನ ಖರ್ಗೆ

ಮುಂದಿನ ಸುದ್ದಿ