Webdunia - Bharat's app for daily news and videos

Install App

ಭಾರೀ ತಿಮಿಂಗಲವನ್ನೇ ಹಿಡಿದ ಬಿಜೆಪಿ

Webdunia
ಭಾನುವಾರ, 12 ನವೆಂಬರ್ 2017 (10:57 IST)
ಬೆಂಗಳೂರು: ಚುನಾವಣೆ ಹತ್ತಿರವಾಗುತ್ತಿದ್ಧಂತೆ ರಾಜಕೀಯ ನಾಯಕರ ಪಕ್ಷಾಂತರ ಪರ್ವವೂ ಜೋರಾಗಿಯೇ ಇದೆ. ಈ ನಡುವೆ ಬಿಜೆಪಿಗೆ ಕುಂದಾಪುರದ ಪಕ್ಷೇತರ ಶಾಸಕ ಹಾಲಾಡಿ ಶ್ರೀನಿವಾಸ್ ಶೆಟ್ಟಿ ಬರುವುದು ಬಹುತೇಕ ಖಚಿತವಾಗಿದೆ.

 
ಹಾಲಾಡಿ ಶೆಟ್ಟಿಯವರನ್ನು ತಮ್ಮ ಪಕ್ಷಕ್ಕೆ ಸೇರಿಸಿಕೊಳ್ಳಲು ಬಿಜೆಪಿ ಮತ್ತು ಕಾಂಗ್ರೆಸ್ ಭಾರೀ ಪೈಪೋಟಿ ನಡೆಸಿತ್ತು. ಕೊನೆಗೆ ಇದೀಗ ಬಿಜೆಪಿ ಅವರನ್ನು ತಮ್ಮ ತೆಕ್ಕೆಗೆ ಸೆಳೆದುಕೊಳ್ಳಲು ಯಶಸ್ವಿಯಾಗಿದೆ ಎನ್ನಲಾಗಿದೆ.

ನಾನು ಸದ್ಯದಲ್ಲೇ ಬಿಜೆಪಿ ಸೇರಲಿದ್ದೇನೆ ಎಂದು ಸ್ವತಃ ಶಾಸಕ ಶೆಟ್ಟಿ ಮಾಧ್ಯಮಗಳಿಗೆ ಹೇಳಿದ್ದಾರೆ. ಆದರೆ ಯಾವುದೇ ಬೇಡಿಕೆ ಅಥವಾ ಆಮಿಷಕ್ಕೊಳಗಾಗಿ ಈ ನಿರ್ಧಾರಕ್ಕೆ ಬಂದಿಲ್ಲ ಎಂದು ಶೆಟ್ಟಿ ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments