Webdunia - Bharat's app for daily news and videos

Install App

ದೋಸ್ತಿ ಸರಕಾರಕ್ಕೆ ಮತ್ತೊಂದು ಶಾಕ್ : ವಿಶ್ವಾಸಮತಕ್ಕೆ ಬರೋದಿಲ್ಲ ಎಂದ ಶಾಸಕ

Webdunia
ಬುಧವಾರ, 17 ಜುಲೈ 2019 (13:14 IST)
ಮೈತ್ರಿ ಸರಕಾರಕ್ಕೆ ಶಾಕ್ ಮೇಲೆ ಶಾಕ್ ಬೀಳುತ್ತಿದೆ. ವಿಶ್ವಾಸ ಮತ ಯಾಚನೆ ಸಂದರ್ಭದಲ್ಲಿ ನಾನು ಬರೋದೆ ಇಲ್ಲ ಅಂತ ಮತ್ತೊಬ್ಬ ಶಾಸಕರ ಹೇಳಿದ್ದಾರೆ.

ಮುಖ್ಯಮಂತ್ರಿ ಹೆಚ್.ಡಿ. ಗುರುವಾರ ಬೆಳಗ್ಗೆ 11 ಗಂಟೆಗೆ ವಿಧಾನಸಭೆಯಲ್ಲಿ ವಿಶ್ವಾಸ ಮತ ಯಾಚನೆ ಮಾಡಲಿದ್ದಾರೆ.
ಸರಕಾರ ಭದ್ರಪಡಿಸಿಕೊಳ್ಳೋಕೆ ಮೈತ್ರಿ ಪಕ್ಷಗಳು ಮುಂದಾಗಿದ್ರೆ, ಇತ್ತ ಶಾಸಕ ನಾಗೇಂದ್ರ ಸದನಕ್ಕೆ ಬರೋದೆ ಇಲ್ಲ ಅಂತ ತಿಳಿಸಿದ್ದಾರೆ.

ಬಳ್ಳಾರಿ ಗ್ರಾಮಾಂತರ ಶಾಸಕ ಬಿ. ನಾಗೇಂದ್ರ ಅವರು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇವರ ಆರೋಗ್ಯ ವಿಚಾರಿಸಲು ಆಗಮಿಸಿದ್ದ  ಕೈ ನಾಯಕರು ವಿಶ್ವಾಸ ಮತ ಯಾಚನೆ ವೇಳೆ ಸದನಕ್ಕೆ ಬರುವಂತೆ ಹೇಳಿದ್ರು.  

ಆದರೆ ಚಿಕಿತ್ಸೆ ಕಾರಣದಿಂದಾಗಿ ವಿಶ್ವಾಸ ಮತ ಯಾಚನೆ ವೇಳೆ ಸದನಕ್ಕೆ ಆಗಮಿಸಲು ಸಾಧ್ಯವಿಲ್ಲ ಎಂದು ನಾಗೇಂದ್ರ ಹೇಳಿರೋದ್ರಿಂದ ಮೈತ್ರಿ ಸರಕಾರಕ್ಕೆ ಮತ್ತೊಂದು ಶಾಕ್ ಬಿದ್ದಂತಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments