Webdunia - Bharat's app for daily news and videos

Install App

ಸಿಎಂ ಯಡಿಯೂರಪ್ಪರನ್ನು ಭೇಟಿ ಮಾಡಿದ ಮತ್ತೊಬ್ಬ ಅನರ್ಹ ಶಾಸಕ

Webdunia
ಶನಿವಾರ, 3 ಆಗಸ್ಟ್ 2019 (11:50 IST)
ಬೆಂಗಳೂರು : ಕಾಂಗ್ರೆಸ್ ನಿಂದ ಅನರ್ಹಗೊಂಡ ಶಾಸಕರು ಸಿಎಂ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸುತ್ತಿರುವುದು ಇದೀಗ ರಾಜಕೀಯ ವಲಯದಲ್ಲಿ ಭಾರೀ ಕುತೂಹಲಕ್ಕೆ ಕಾರಣವಾಗಿದೆ.




ಹೌದು. ಇಂದು ಶಾಸಕ ಡಾ.ಕೆ ಸುಧಾಕರ್ ಅವರು ಸಿಎಂ ಯಡಿಯೂರಪ್ಪ ನಿವಾಸಕ್ಕೆ ಭೇಟಿ ಮಾತುಕತೆ ನಡೆಸಿದ ನಂತರ ಇದೀಗ ಮತ್ತೊಬ್ಬ ಅನರ್ಹ ಶಾಸಕ ರೋಷನ್ ಬೇಗ್ ಅವರು ಭೇಟಿ ನೀಡಿ ತನನ್ನು ಕಾಪಾಡಿ ಎಂದು ಸಿಎಂ ಬಳಿ ಮನವಿ ಮಾಡಿದ್ದಾರೆ ಎಂಬುದಾಗಿ ತಿಳಿದುಬಂದಿದೆ.


ನಿಮಗಾಗಿ ಶಿವಾಜಿನಗರ ಕ್ಷೇತ್ರದ ಶಾಸಕ ಸ್ಥಾನಕ್ಕೆ ರಾಜೀನಾಮ ಕೊಟ್ಟಿದ್ದೇನೆ. ಇದೀಗ ಪದೇ ಪದೇ ವಿಚಾರಣೆಗೆ ಕರೆದು ಮಾನಸಿಕ ಹಿಂಸೆ ಕೊಡುತ್ತಿದ್ದಾರೆ. ಹೀಗಾಗಿ ಹೇಗಾದರೂ ಮಾಡಿ ಎಸ್‍ ಐಟಿ ಖೆಡ್ಡಾದಿಂದ ನನ್ನನ್ನು ನೀವೇ ಪಾರು ಮಾಡಬೇಕು ಎಂದು ಬೇಗ್ ಸಿಎಂ ಜೊತೆ ತಮ್ಮ ಅಳಲು ತೋಡಿಕೊಂಡಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments