Webdunia - Bharat's app for daily news and videos

Install App

ಕೋವಿಡ್ ಬೆನ್ನಲ್ಲೇ ಶುರುವಾಯ್ತು ಮತ್ತೊಂದು ಹೊಸ ವೈರಸ್ ಭೀತಿ..!

Webdunia
ಮಂಗಳವಾರ, 11 ಏಪ್ರಿಲ್ 2023 (13:56 IST)
ದೇಶದ ಜನರಿಗೆ  YELLOW ಪೀವರ್ ಭಯ ಶುರುವಾಗಿದೆ.ಕೋವಿಡ್ ನಿಂದ ಬಳಲಿದ್ದ ಜನರಿಗೆ ಕಾಡುತ್ತಿದೆ ಹಳದಿ ಜ್ವರ ಕಾಟ.ಇನ್ಮುಂದೆ ನೀವೇನಾದ್ರು ವಿದೇಶಕ್ಕೆ ಹೋಗ್ಬೇಕಂದ್ರೆ ಹಳದಿ ಜ್ವರ ಲಸಿಕೆ ಕಡ್ಡಾಯವಾಗಿದೆ.ಹಳದಿ ಜ್ವರ ಲಸಿಕೆಯನ್ನ ಆರೋಗ್ಯ ಇಲಾಖೆ ಕಡ್ಡಾಯಗೊಳಿಸಿದೆ
 
ವಿದೇಶದಲ್ಲಿ ಹೆಚ್ಚಾಗಿ ಯಲ್ಲೋ ಫೀವರ್ ಕಾಣಿಸಿಕೊಳ್ತಿದೆ.ಸೌತ್ ಆಫ್ರಿಕಾ, ಕೀನ್ಯಾ, ನೈಜೀರಿಯಾ, ಉಗಾಂಡ, ರಿಪಬ್ಲಿಕ್ ಆಫ್ ಕಾಂಗೋ, ದಕ್ಷಿಣ ಅಮೆರಿಕಾದ ಕೆಲ ಭಾಗದಲ್ಲಿ ಹೆಚ್ಚಾಗಿ ಕಾಣಿಕೊಂಡ ಹಳದಿ ಜ್ವರ ಕಾಣಿಸಿಕೊಂಡಿದ್ದು,ಹೊರದೇಶದಿಂದ ಬರುವವರು ಹಾಗೂ ಹೊರ ದೇಶಕ್ಕೆ ತೆರಳುವವರಿಗೆ ಲಸಿಕೆ ಕಡ್ಡಾಯಗೊಳಿಸಲಾಗಿದೆ.ಹಳದಿ ವೈರಸ್ ನಿಂದ  ಕಂಡು ಬರ್ತಿರುವ ಡೇಂಜರಸ್ ಎಲ್ಲೋ‌ ಫೀವರ್ ತಲೆನೋವು, ಜ್ವರ, ವಾಂತಿ, ಮೈಕೈ‌ನೋವು ಹಳದಿ ಜ್ವರದ ಪ್ರಮುಖ ಲಕ್ಷಣವಾಗಿದೆ.ಜಾಂಡೀಸ್ ಥರದ ಹಳದಿ ಜ್ವರ ಜನರಲ್ಲಿ ಕಾಣಿಸಿಕೊಳ್ಳುತ್ತಿದೆ.ಸದ್ಯ ನಮ್ಮ ದೇಶದಲ್ಲಿ ಹಳದಿ ಜ್ವರ ಪತ್ತೆಯಾಗಿಲ್ಲ, ಆದ್ರೆ ಮುಂಜಾಗ್ರತಾ ಕ್ರಮ ಅತಿ ಮುಖ್ಯವಾಗಿದೆ
 
ಹೀಗಾಗಿ ವಿದೇಶಕ್ಕೆ ತೆರಳುವ ಪ್ರತಿಯೊಬ್ಬರು ಹಳದಿ ಜ್ವರಕ್ಕೆ ಲಸಿಕೆ ಹಾಕಿಸಿಕೊಳ್ಳೋದು ಕಡ್ಡಾಯವಾಗಿದೆ.ಬೆಂಗಳೂರಿನ ಸಿ.ವಿ.ರಾಮನ್ ಆಸ್ಪತ್ರೆಯಲ್ಲಿ ಹಳದಿ ಜ್ವರದ ಲಸಿಕೆ  ಲಭ್ಯವಿದ್ದು,ಯಲ್ಲೋ ಫೀವರ್ ಲಸಿಕೆಗೆ‌ 300 ರೂ  ಕೇಂದ್ರ ಆರೋಗ್ಯ ಇಲಾಖೆ ನಿಗದಿ ಮಾಡಿದೆ.ಸ್ಟಾ ಮರಿಲ್ ಎಂಬ ಹಳದಿ ಜ್ವರದ ಲಸಿಕೆ ಲೈಫ್ ಟೈಮ್ ರಕ್ಷಣೆ ನೀಡಲಿದೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

ಮುಂದಿನ ಸುದ್ದಿ
Show comments