Webdunia - Bharat's app for daily news and videos

Install App

ಬಜೆಟ್ ಬೆನ್ನಲ್ಲೇ ಮತ್ತೊಂದು ಬೆಲೆ ಏರಿಕೆಗೆ ಸಜ್ಜಾಗಿ

Krishnaveni K
ಗುರುವಾರ, 6 ಮಾರ್ಚ್ 2025 (16:44 IST)
ಬೆಂಗಳೂರು: ನಾಳೆ ಸಿಎಂ ಸಿದ್ದರಾಮಯ್ಯ ಕರ್ನಾಟಕ ಬಜೆಟ್ 2025 ರನ್ನು ಮಂಡಿಸಲಿದ್ದು ಬಜೆಟ್ ಬೆನ್ನಲ್ಲೇ ಮತ್ತೊಂದು ಬೆಲೆ ಏರಿಕೆಗೆ ನೀವು ಸಜ್ಜಾಗಬೇಕಿದೆ.

ಈಗಾಗಲೇ ರಾಜ್ಯ ಸರ್ಕಾರ ಕೆಎಸ್ ಆರ್ ಟಿಸಿ, ಬಿಎಂಟಿಸಿ ಸೇರಿದಂತೆ ಸರ್ಕಾರೀ ಸ್ವಾಮ್ಯದ ಬಸ್ ಗಳ ಪ್ರಯಾಣ ದರವನ್ನು ಶೇ.15 ರಷ್ಟು ಹೆಚ್ಚಳ ಮಾಡಿದೆ. ಇದರ ಜೊತೆಗೆ ಮೆಟ್ರೋ ಪ್ರಯಾಣ ದರವೂ ಹೆಚ್ಚಾಗಿದೆ.

ಇದೀಗ ರಾಜ್ಯ ಸರ್ಕಾರ ನಂದಿನಿ ಹಾಲಿನ ದರ ಏರಿಕೆಗೆ ಮುಂದಾಗಿದೆ. ಈಗಾಗಲೇ ಕೆಎಂಎಫ್ ದರ ಏರಿಕೆಗೆ ಸರ್ಕಾರದ ಮುಂದೆ ಪ್ರಸ್ತಾವನೆಯಿಟ್ಟಿದೆ. ಈ ಬಜೆಟ್ ಘೋಷಣೆಯಾದ ಬಳಿಕ ನಂದಿನಿ ಹಾಲಿನ ದರದಲ್ಲೂ ಏರಿಕೆಯಾಗಲಿದೆ ಎಂದು ವರದಿಯಾಗಿದೆ.

ಪ್ರತೀ ಲೀಟರ್ ಗೆ 5 ರೂ.ಗಳಷ್ಟು ದರ ಏರಿಕೆ ಮಾಡಲು ಸರ್ಕಾರಕ್ಕೆ ಪ್ರಸ್ತಾವನೆ ಇಡಲಾಗಿದೆ. ಈ ಹಣ ರೈತರಿಗೆ ಸೇರಬೇಕು ಎಂಬುದು ನಮ್ಮ ಉದ್ದೇಶವಾಗಿದೆ ಎಂದು ಸಚಿವ ಕೆಎನ್ ರಾಜಣ್ಣ ಹೇಳಿದ್ದಾರೆ. ಹೀಗಾಗಿ ಬಜೆಟ್ ಬೆನ್ನಲ್ಲೇ ನಂದಿನಿ ದರ ಹೆಚ್ಚಳವಾಗುವುದು ಗ್ಯಾರಂಟಿಯಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Operation Sindoor Effect:ಈ ವಿಷಯ ಗೊತ್ತಿಲ್ಲದೆ ಮಾಮೂಲಿ ಟೈಮ್‌ಗೆ ವಿಮಾನ ಹತ್ತಲು ಹೋದ್ರೆ ಮಿಸ್ ಆಗುವುದು ಗ್ಯಾರಂಟಿ

ಪಾಕ್‌, ಭಾರತ ನಡುವೆ ಹೆಚ್ಚಿದ ಉದ್ವಿಗ್ನತೆ: ಚೀನಾಗೂ ತಟ್ಟಿದ ಬಿಸಿ, ನಾಗರಿಕರಿಗೆ ಸಂದೇಶ ರವಾನೆ

ಸರ್ಕಾರದ ಈ ಕ್ರಮವು ದೇಶದ ಸ್ವಾಭಿಮಾನವನ್ನು ಹೆಚ್ಚಿಸಿದೆ: ಸಶಸ್ತ್ರ ಪಡೆಗಳನ್ನು ಅಭಿನಂದಿಸಿದ RSS

'Sindoor Is For Love, Not War: ಚರ್ಚೆ ಹುಟ್ಟುಹಾಕಿದ ಛಾಯಾಗ್ರಾಹಕನ ಪೋಸ್ಟ್‌

Operation Sindoor: ರಾಷ್ಟ್ರ ರಾಜಧಾನಿಯಲ್ಲಿ ಎರಡು ಬಾರಿ ಮೊಳಗಿದ ಸೈರನ್, ಬೆಚ್ಚಿದ ಜನತೆ

ಮುಂದಿನ ಸುದ್ದಿ
Show comments