Webdunia - Bharat's app for daily news and videos

Install App

ಡಿಸಿಎಂ ಡಿ ಕೆ ಶಿವಕುಮಾರ್ ಗೆ ಮತ್ತೊಂದು ಸಂಕಷ್ಟ

geetha
ಮಂಗಳವಾರ, 13 ಫೆಬ್ರವರಿ 2024 (15:00 IST)
ಬೆಂಗಳೂರು-ಆಕ್ರಮ ಆಸ್ತಿ ಪ್ರಕರಣ ಸಂಬಂಧ ಡಿಸಿಎಂ ಡಿ ಕೆ ಶಿವಕುಮಾರ್ ಗೆ ಮತ್ತೊಂದು ಸಂಕಷ್ಟ ಎದುರಾಗಿದೆ.ಅಕ್ರಮ ಆಸ್ತಿ ಪ್ರಕರಣದಲ್ಲಿ ಲೋಕಾಯುಕ್ತ ಡಿಸಿಎಂ ಡಿ ಕೆ ಶಿವಕುಮಾರ್ ಮೇಲೆ ಎಫ್ ಐ ಆರ್ ದಾಖಲುಮಾಡಿದೆ.ಇತ್ತೀಚೆಗಷ್ಟೇ ಸಿಬಿಐ ತನಿಖೆ ವಾಪಸ್ ಪಡೆಯುವ ಬಗ್ಗೆ ಸಂಪುಟದಲ್ಲಿ ಸರ್ಕಾರ ತೀರ್ಮಾನ ತೆಗದುಕೊಂಡಿದ್ದು,ಸಿಬಿಐ ಬದಲು ಲೋಕಾಯುಕ್ತಗೆ ಸರ್ಕಾರ ತನಿಖೆ ಮಾಡಲು ವರ್ಗಾವಣೆ ಮಾಡಿದೆ.

ಇದೀಗ ಡಿಸಿಎಂ ಡಿ ಕೆ ಶಿವಕುಮಾರ್ ಮೇಲೆ ಲೋಕಾಯುಕ್ತ ಎಫ್ ಐ ಆರ್ ದಾಖಲು‌ ಮಾಡಿದ್ದು,ಒಂದು ಕಡೆ ಸಿಬಿಐ ನಿಂದ ಡಿ ಕೆ ಶಿವಕುಮಾರ್ ನೋಟಿಸ್ ಮತ್ತೊಂದು ಕಡೆ ಲೋಕಾಯುಕ್ತಯಿಂದ ಫೆಬ್ರವರಿ 8 ರಂದು ಎಫ್ ಐ ಆರ್ ದಾಖಲಾಗಿದೆ.ಕನಕಪುರ ಬಂಡೆಗೆ ಅಕ್ರಮ ಆಸ್ತಿ ಪ್ರಕರಣ ನಿಲ್ಲದ ಉರುಳಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments