Webdunia - Bharat's app for daily news and videos

Install App

ಡಿಸಿಎಂ ಡಿ ಕೆ ಶಿವಕುಮಾರ್ ಗೆ ಮತ್ತೊಂದು ಸಂಕಷ್ಟ

geetha
ಮಂಗಳವಾರ, 13 ಫೆಬ್ರವರಿ 2024 (15:00 IST)
ಬೆಂಗಳೂರು-ಆಕ್ರಮ ಆಸ್ತಿ ಪ್ರಕರಣ ಸಂಬಂಧ ಡಿಸಿಎಂ ಡಿ ಕೆ ಶಿವಕುಮಾರ್ ಗೆ ಮತ್ತೊಂದು ಸಂಕಷ್ಟ ಎದುರಾಗಿದೆ.ಅಕ್ರಮ ಆಸ್ತಿ ಪ್ರಕರಣದಲ್ಲಿ ಲೋಕಾಯುಕ್ತ ಡಿಸಿಎಂ ಡಿ ಕೆ ಶಿವಕುಮಾರ್ ಮೇಲೆ ಎಫ್ ಐ ಆರ್ ದಾಖಲುಮಾಡಿದೆ.ಇತ್ತೀಚೆಗಷ್ಟೇ ಸಿಬಿಐ ತನಿಖೆ ವಾಪಸ್ ಪಡೆಯುವ ಬಗ್ಗೆ ಸಂಪುಟದಲ್ಲಿ ಸರ್ಕಾರ ತೀರ್ಮಾನ ತೆಗದುಕೊಂಡಿದ್ದು,ಸಿಬಿಐ ಬದಲು ಲೋಕಾಯುಕ್ತಗೆ ಸರ್ಕಾರ ತನಿಖೆ ಮಾಡಲು ವರ್ಗಾವಣೆ ಮಾಡಿದೆ.

ಇದೀಗ ಡಿಸಿಎಂ ಡಿ ಕೆ ಶಿವಕುಮಾರ್ ಮೇಲೆ ಲೋಕಾಯುಕ್ತ ಎಫ್ ಐ ಆರ್ ದಾಖಲು‌ ಮಾಡಿದ್ದು,ಒಂದು ಕಡೆ ಸಿಬಿಐ ನಿಂದ ಡಿ ಕೆ ಶಿವಕುಮಾರ್ ನೋಟಿಸ್ ಮತ್ತೊಂದು ಕಡೆ ಲೋಕಾಯುಕ್ತಯಿಂದ ಫೆಬ್ರವರಿ 8 ರಂದು ಎಫ್ ಐ ಆರ್ ದಾಖಲಾಗಿದೆ.ಕನಕಪುರ ಬಂಡೆಗೆ ಅಕ್ರಮ ಆಸ್ತಿ ಪ್ರಕರಣ ನಿಲ್ಲದ ಉರುಳಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

Bakrid: ಅಲ್ಲಾಹನಿಗಾಗಿ ಕತ್ತು ಸೀಳಿಕೊಂಡು ದೇಹತ್ಯಾಗ ಮಾಡಿದ ವ್ಯಕ್ತಿ

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ, ಆರೋಪಿಗಳ ಬಾಯಿಂದ್ದ ಬೆಚ್ಚಿಬೀಳಿಸುವ ಮಾಹಿತಿ ಹೊರಕ್ಕೆ

Covid 19: ದೇಶದಲ್ಲಿ ಏರುತ್ತಲೇ ಇದೆ ಕೋವಿಡ್ 19 ಪ್ರಕರಣಗಳು, ಸಕ್ರಿಯ ಪ್ರಕರಣಗಳ ಸಂಖ್ಯೆ ಹೀಗಿದೆ

Chitradurga Renukaswamy: ಹತ್ಯೆಯಾಗಿ ಇಂದಿಗೆ ಒಂದು ವರ್ಷ, ಪೂಜೆ ಸಲ್ಲಿಸಿದ ಕುಟುಂಬಸ್ಥರು

ಮುಂದಿನ ಸುದ್ದಿ
Show comments