Webdunia - Bharat's app for daily news and videos

Install App

ಬಿಜೆಪಿ ಆಪರೇಷನ್ ಕಮಲದ ಆಡಿಯೋ ವಿಚಾರ; ಬಿಜೆಪಿಗೆ ಎದುರಾಗಿದೆ ಮತ್ತೊಂದು ಸಂಕಷ್ಟ

Webdunia
ಮಂಗಳವಾರ, 12 ಫೆಬ್ರವರಿ 2019 (14:15 IST)
ಬೆಂಗಳೂರು : ಬಿಜೆಪಿ ಆಪರೇಷನ್ ಕಮಲದ ಆಡಿಯೋ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿಗೆ ಹಾಗೂ ಬಿಎಸ್ ವೈ ಗೆ ಮತ್ತೊಂದು ಸಂಕಷ್ಟ ಎದುರಾಗಿದೆ.

ಬಜೆಟ್ ಗೂ ಮುನ್ನ ಸಿಎಂ ಕುಮಾರಸ್ವಾಮಿ ರಿಲೀಸ್ ಮಾಡಿದ ಆಪರೇಷನ್ ಕಮಲದ ಆಡಿಯೋ ಇದೀಗ ರಾಜಕೀಯ ವಲಯದಲ್ಲಿ ಬಾರೀ ಸಂಚಲನ ಮೂಡಿಸಿದ್ದು, ಈ ಪ್ರಕರಣಕ್ಜೆ ಸಂಬಂಧಿಸಿದಂತೆ ರಾಷ್ಟ್ರಮಟ್ಟದಲ್ಲಿ ಬಿಜೆಪಿಯ ಮಾನ ಹರಾಜು ಹಾಕಲು ಕಾಂಗ್ರೆಸ್ ನಿರ್ಧಾರ ಮಾಡಿದೆ ಎನ್ನಲಾಗಿದೆ.

 

ಹೌದು. ಬಿಜೆಪಿ ಆಪರೇಷನ್ ಕಮಲದ ಆಡಿಯೋ ಬಗ್ಗೆ ಬಿಎಸ್‍ವೈ ಮತ್ತು ಬಿಜೆಪಿ ವಿರುದ್ಧ ರಾಷ್ಟ್ರಪತಿಗಳಿಗೆ ಸಾಕ್ಷ್ಯ ಸಮೇತ ದೂರು ನೀಡಲು ಕಾಂಗ್ರೆಸ್ ಸಿದ್ಧತೆ ನಡೆಸಿದೆ ಎಂಬುದಾಗಿ ಪಕ್ಷದ ಮೂಲಗಳಿಂದ ತಿಳಿದುಬಂದಿದೆ. ಬಿಎಸ್ ವೈ ಆಡಿಯೋ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸುವಂತೆ ಮನವಿ ಮಾಡಲು ತಯಾರಿ ನಡೆಸಲಾಗಿದೆ.

 

ಅಲ್ಲದೇ ಪ್ರಕರಣ ಸಂಬಂಧ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಮಧ್ಯಪ್ರವೇಶ ಮಾಡುವಂತೆ ಕಾಂಗ್ರೆಸ್ ನಿಯೋಗ ಮನವಿ ಮಾಡಿಕೊಳ್ಳಲಿದೆ ಎನ್ನಲಾಗಿದೆ. ನಾಳೆ ಸಂಸತ್ ಅಧಿವೇಶನ ಮುಗಿದ ಕೂಡಲೇ ರಾಷ್ಟ್ರಪತಿಗಳಿಗೆ ದೂರು ನೀಡುವ ಸಾಧ್ಯತೆಗಳಿವೆ ಎನ್ನಲಾಗಿದೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.

                                                                                                      

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

ಮುಂದಿನ ಸುದ್ದಿ
Show comments