Webdunia - Bharat's app for daily news and videos

Install App

ವಶೀಕರಣ ಮಾಡಿಕೊಂಡು ಟೆಕ್ವಾಂಡೋ ತರಬೇತುದಾರಳ ಮೇಲೆ ರೇಪ್..?

Webdunia
ಶುಕ್ರವಾರ, 3 ನವೆಂಬರ್ 2017 (12:08 IST)
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಅತ್ಯಾಚಾರ ಪ್ರಕರಣವೊಂದು ತಡವಾಗಿ ಬೆಳಕಿಗೆ ಬಂದಿದೆ. ನಗರದ ಅಮರ್ ಜ್ಯೋತಿ ನಗರದಲ್ಲಿರೋ ಮಾರ್ಷಲ್ ಆರ್ಟ್ಸ್ ಸ್ಕೂಲ್ ನಲ್ಲಿ ಘಟನೆ ನಡೆದಿದೆ.

ಮಾರ್ಷಲ್ ಆರ್ಟ್ ಕಲೆಯ ಟೆಕ್ವಾಂಡೋ ತರಬೇತುದಾರ ದೇಬಬ್ರತ ದತ್ತ ಮಹಿಳೆ ಮೇಲೆ ಅತ್ಯಾಚಾರಾ ಎಸಗಿದ್ದಾನೆ ಎಂದು ತಿಳಿದು ಬಂದಿದೆ. ಮಹಿಳೆ ಸಹ ಇದೇ ಸ್ಕೂಲ್ ನಲ್ಲಿ ಸಹ ತರಬೇತುದಾರಳಾಗಿದ್ದಳು ಎನ್ನಲಾಗಿದೆ.

ಮಹಿಳೆಯನ್ನ ವಶೀಕರಣ ಮಾಡಿಕೊಂಡು ಅತ್ಯಾಚಾರ ನಡೆಸಿದ್ದು, ವಿಷಯ ಯಾರಿಗಾದ್ರೂ ತಿಳಿಸಿದ್ರೆ ಕೊಲ್ಲುವುದಾಗಿ ಬೆದರಿಕೆ ಹಾಕಿದ್ದ ಎನ್ನಲಾಗಿದೆ. ಈ ಕುರಿತು ಯಶವಂತಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣ ದಾಖಲಾಗುತ್ತಿದ್ದಂತೆ ಆರೋಪಿ ದೇಬಬ್ರತ ದತ್ತ ಪರಾರಿಯಾಗಿದ್ದಾನೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments