ವಿಜಯಪುರದಲ್ಲಿ ಬಾಯಿಗೆ ಬಟ್ಟೆ ತುರುಕಿ ಅಪ್ರಾಪ್ತೆಯ ಮೇಲೆ ಅತ್ಯಾಚಾರ ಎಸೆಗಿದ ಕಾಮುಕ

Webdunia
ಶನಿವಾರ, 13 ಜನವರಿ 2018 (06:11 IST)
ವಿಜಯಪುರ : ವಿಜಯಪುರದಲ್ಲಿ ಅಪ್ರಾಪ್ತೆ ದಾನಮ್ಮ ನ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿದ ಘಟನೆ ಮಾಸುವ ಮೊದಲೆ ಮತ್ತೊಂದು ಅತ್ಯಾಚಾರವೆಸಗಿದ ಘಟನೆ ನಡೆದಿದೆ.

 
ವಿಜಯಪುರದ ಇಂಡಿ ತಾಲೂಕಿನ ಚಡಚಣದಲ್ಲಿ ಪರಿಚಯಸ್ಥನಾಗಿದ್ದ ಕಾಮುಕನೊಬ್ಬ ನೀರು ಕೇಳುವ ನೆಪದಲ್ಲಿ ಮನೆಯೊಳಗೆ ನುಗ್ಗಿ ಅಪ್ರಾಪ್ತ ಬಾಲಕಿಯ ಬಾಯಿಗೆ ಬಟ್ಟೆ ತುರುಕಿ ಅತ್ಯಾಚಾರವೆಸಗಿದ್ದಾನೆ. ಆತನ ಜೊತೆ ಇದ್ದ ಮೂವರು ಸ್ನೇಹಿತರು ಮುಖಕ್ಕೆ ಬಟ್ಟೆಕಟ್ಟಿಕೊಂಡು ಕಾಮುಕನಿಗೆ ಸಾಥ್ ನೀಡಿದ್ದಾರೆ. ಅತ್ಯಾಚಾರವೆಸಗಿದ ಬಳಿಕ ಬಾಲಕಿಗೆ ಬೆದರಿಕೆ ಹಾಕಿ ಪಾಪಿಗಳು ಪರಾರಿಯಾಗಿದ್ದಾರೆ.

 
ಬಾಲಕಿಯ ಮನೆಯವರು ಚಡಚಣ ಠಾಣೆ ಪೊಲೀಸರಿಗೆ ಮಾಹಿತಿ ನೀಡಿದ್ದು, ಆರೋಪಿಗಳ ಬಂಧನಕ್ಕೆ ಪೊಲೀಸರು ಬಲೆಬೀಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಓಲೈಕೆ ರಾಜಕೀಯಕ್ಕೆ ಜನರಿಂದ ತಕ್ಕ ಉತ್ತರ: ವಿಜಯೇಂದ್ರ

ಸರಕಾರದ ಮತೀಯ ಓಲೈಕೆ ರಾಜಕಾರಣ: ಸಿ.ಟಿ.ರವಿ

ಕರ್ನಾಟಕದಲ್ಲೂ ಶುರುವಾಗಲಿದೆ ಮತದಾರರ ಪಟ್ಟಿ ಪರಿಷ್ಕರಣೆ: ಯಾವಾಗ ಇಲ್ಲಿದೆ ಡೀಟೈಲ್ಸ್

ರಾಹುಲ್ ಗಾಂಧಿ ಆಪ್ತರಾಗಿದ್ದರೂ ಕೆಸಿ ವೇಣುಗೋಪಾಲ್ ಗೆ ಸಿಎಂ ಸ್ಥಾನ ಸಿಗದಿದ್ದಕ್ಕೆ ಇದೇ ಕಾರಣ

ಹಿಜಾಬ್, ಜನಿವಾರ ಓಕೆ, ಕೇಸರಿ ಶಾಲು, ಪೇಟಕ್ಕೆ ಅವಕಾಶ ಕೊಡಲ್ಲ: ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments