Webdunia - Bharat's app for daily news and videos

Install App

ಈ ಜಿಲ್ಲೆಯಲ್ಲಿ ಡೆಡ್ಲಿ ಕೊರೊನಾಕ್ಕೆ ಮತ್ತೊಂದು ಬಲಿ

Webdunia
ಮಂಗಳವಾರ, 5 ಮೇ 2020 (16:49 IST)
ಮಾರಣಾಂತಿಕ ಕೊರೊನಾಕ್ಕೆ ರಾಜ್ಯದಲ್ಲಿ ಮತ್ತೊಬ್ಬರು ಬಲಿಯಾಗಿದ್ದಾರೆ.

ತೀವ್ರ ಶ್ವಾಸಕೋಶ ತೊಂದರೆ, ಅಸ್ತಮಾ, ಲಂಗ್ ಡಿಸೀಸ್ ಸೇರಿದಂತೆ ತೀವ್ರತರ ಕಾಯಿಲೆಗಳಿಂದ ಬಳಲುತ್ತಿದ್ದ 62 ವಯೋಮಾನದ ಕೋವಿಡ್-19 ರೋಗಿ ಸಂಖ್ಯೆ 640 ಮೃತಪಟ್ಟಿದ್ದಾರೆ.  

ರಾಜ್ಯ ಆರೋಗ್ಯ ವೈದ್ಯಕೀಯ ತಜ್ಞರ ತಂಡ, ಜಿಲ್ಲಾ ವೈದ್ಯಕೀಯ ತಂಡದ ನಿರಂತರ ಪ್ರಯತ್ನ ನಡೆಸಿದರೂ, ಇಂದು ಬೆಳಗಿನ ಜಾವ ಅವರು ಮೃತಪಟ್ಟಿದ್ದಾರೆ.

ವಿಜಯಪುರ ಜಿಲ್ಲಾಡಳಿತವು ರೋಗಿಯ ಕುಟುಂಬಸ್ಥರ ಸಹಕಾರದೊಂದಿಗೆ ಸರಕಾರದ ನಿರ್ದೇಶನದಂತೆ ಮೃತರ ಅಂತ್ಯಸಂಸ್ಕಾರ ನೆರವೇರಿಸಿದೆ ಎಂದು ಜಿಲ್ಲಾಧಿಕಾರಿ ವೈ. ಎಸ್ ಪಾಟೀಲ್ ತಿಳಿಸಿದ್ದಾರೆ.

ಈ ರೋಗಿಗೆ ರೋಗಿ ಸಂಖ್ಯೆ 228 ನಿಂದಾಗಿ ಸೋಂಕು ತಗುಲಿದೆ. ಅದರಂತೆ ಪ್ರಾಥಮಿಕ ಸಂಪರ್ಕದಲ್ಲಿ ಇದ್ದವರನ್ನು ಸರಕಾರಿ  ಕ್ವಾರಂಟೈನ್ ಮಾಡಲಾಗಿದೆ ಎಂದು  ಡಿಸಿ ತಿಳಿಸಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಂಡೋನೇಷ್ಯಾದಲ್ಲಿ ಪ್ರಬಲ ಭೂಕಂಪಕ್ಕೆ 38ಮಂದಿ ಬಲಿ, ಹಲವು ಮಂದಿಗೆ ಗಾಯ, ಭೀಕರ ವಿಡಿಯೋ

ಇನ್ನೇನು ಹತ್ತಬೇಕೆನ್ನುಷ್ಟರಲ್ಲಿ ಹೊರಟ ವಂದೇ ಭಾರತ್ ಎಕ್ಸ್‌ಪ್ರೆಸ್‌, ಕೈಮುಗಿದು ಬೇಡುತ್ತಿರುವ ಪ್ರಯಾಣಿಕೆಯನ್ನು ಕಂಡು ಲೋಕೋ ಪೈಲೆಟ್ ಏನ್ ಮಾಡಿದ್ರು, Video

ನಾನು ದೇಶಭಕ್ತಿಯ ಪಾಠವನ್ನು ಬಿಜೆಪಿಯವರಿಂದ ಕಲಿಯಬೇಕಿಲ್ಲ: ಜಮೀರ್ ಅಹ್ಮದ್

ಪಡುಬಿದ್ರಿ ಡೇವಿಡ್ ಡಿಸೋಜ ಹತ್ಯೆ, ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

80ನೇ ಸ್ವಾತಂತ್ರ್ಯ ಸಂದರ್ಭದಲ್ಲಿ ಭಾರತದ ಅಸಾಧಾರಣ ಪ್ರಗತಿಗೆ ಪುಟಿನ್ ಶ್ಲಾಘನೆ

ಮುಂದಿನ ಸುದ್ದಿ
Show comments