Webdunia - Bharat's app for daily news and videos

Install App

ಈ ಜಿಲ್ಲೆಯಲ್ಲಿ ಡೆಡ್ಲಿ ಕೊರೊನಾಕ್ಕೆ ಮತ್ತೊಂದು ಬಲಿ

Webdunia
ಮಂಗಳವಾರ, 5 ಮೇ 2020 (16:49 IST)
ಮಾರಣಾಂತಿಕ ಕೊರೊನಾಕ್ಕೆ ರಾಜ್ಯದಲ್ಲಿ ಮತ್ತೊಬ್ಬರು ಬಲಿಯಾಗಿದ್ದಾರೆ.

ತೀವ್ರ ಶ್ವಾಸಕೋಶ ತೊಂದರೆ, ಅಸ್ತಮಾ, ಲಂಗ್ ಡಿಸೀಸ್ ಸೇರಿದಂತೆ ತೀವ್ರತರ ಕಾಯಿಲೆಗಳಿಂದ ಬಳಲುತ್ತಿದ್ದ 62 ವಯೋಮಾನದ ಕೋವಿಡ್-19 ರೋಗಿ ಸಂಖ್ಯೆ 640 ಮೃತಪಟ್ಟಿದ್ದಾರೆ.  

ರಾಜ್ಯ ಆರೋಗ್ಯ ವೈದ್ಯಕೀಯ ತಜ್ಞರ ತಂಡ, ಜಿಲ್ಲಾ ವೈದ್ಯಕೀಯ ತಂಡದ ನಿರಂತರ ಪ್ರಯತ್ನ ನಡೆಸಿದರೂ, ಇಂದು ಬೆಳಗಿನ ಜಾವ ಅವರು ಮೃತಪಟ್ಟಿದ್ದಾರೆ.

ವಿಜಯಪುರ ಜಿಲ್ಲಾಡಳಿತವು ರೋಗಿಯ ಕುಟುಂಬಸ್ಥರ ಸಹಕಾರದೊಂದಿಗೆ ಸರಕಾರದ ನಿರ್ದೇಶನದಂತೆ ಮೃತರ ಅಂತ್ಯಸಂಸ್ಕಾರ ನೆರವೇರಿಸಿದೆ ಎಂದು ಜಿಲ್ಲಾಧಿಕಾರಿ ವೈ. ಎಸ್ ಪಾಟೀಲ್ ತಿಳಿಸಿದ್ದಾರೆ.

ಈ ರೋಗಿಗೆ ರೋಗಿ ಸಂಖ್ಯೆ 228 ನಿಂದಾಗಿ ಸೋಂಕು ತಗುಲಿದೆ. ಅದರಂತೆ ಪ್ರಾಥಮಿಕ ಸಂಪರ್ಕದಲ್ಲಿ ಇದ್ದವರನ್ನು ಸರಕಾರಿ  ಕ್ವಾರಂಟೈನ್ ಮಾಡಲಾಗಿದೆ ಎಂದು  ಡಿಸಿ ತಿಳಿಸಿದ್ದಾರೆ.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments